Webdunia - Bharat's app for daily news and videos

Install App

ಆರ್ ಅಶೋಕ್ ಗೆ ಸ್ಪಲ್ಪ ಪ್ರಾಬ್ಲಂ ಇದೆ- ಡಿಕೆಶಿ

Webdunia
ಶನಿವಾರ, 26 ಆಗಸ್ಟ್ 2023 (14:55 IST)
ಸಮಯ ಪ್ರಜ್ಞೆ ರಾಜಕೀಯ ಪ್ರಜ್ಞೆ ಎರಡೂ ನಮಗಿದೆ. ಪ್ರೋಟೋ ಕಾಲ್ ಫಾಲೋ ಮಾಡೋದು ನಮಗೆ ಗೊತ್ತು. ನಾವು ಸಿದ್ದರಿದ್ದೆವು ಆದರೆ ಪಿಎಂ ಆಫೀಸ್ ನಿಂದ ನಮಗೆ ಫೋನ್ ಬಂದಿತ್ತು. ನಾವು ಯಾರೂ ಬರೋದು ಬೇಡ ಇದೆ ಅಂತ ಹೇಳಿದ್ರು ಎಂದುವಡಿ ಕೆ ಶಿವಕುಮಾರ್ ಆರ್ ಅಶೋಕ್ ಗೆ ತಿರುಗೇಟು ನೀಡಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಹೊರಟ ರಾಜ್ಯ ಕ್ರಮವನ್ನು ರಾಜಕೀಯ ಎಂದಿದ್ದ ಕೇಂದ್ರ ಸಚಿವೆ ಶೋಭಾಕರಂದ್ಲಾಗೆ ನೀರಾವರಿ ಸಚಿವ,ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ರು.ಶೋಭಕ್ಕನವರಿಗೆ ರಾಜ್ಯದ ಹಿತ ಕಾಪಾಡಬೇಕು ಅನ್ನೋ ಮನಸ್ಸಿದ್ದರೆ ನಮ್ಮ ಜೊತೆ ನಿಯೋಗದಲ್ಲಿ ಬಂದು ಪ್ರಧಾನಿ ಭೇಟಿಯಾಗಲಿ.ಈ ಹಿಂದೆಯೇ ನಾವು ಅವರನ್ನು ಸಭೆಗೆ ಕರೆದಿದ್ದುವು. ಪಾಪ ಅವರಿಗೆ ಆಗ ಬರಲಾಗಲಿಲ್ಲವೇನೋ,ಪ್ರಧಾನಿಗಳು ಸಮಯ ಕೊಟ್ಟಾಗ ನಾವು ಅವರನ್ನು ಭೇಟಿ ಮಾಡಿ ನಮ್ಮ ವಾದ  ಮಂಡಿಸುತ್ತೇವೆ. ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವ ಹಾಗೂ ಕೋರ್ಟ್ ಆದೇಶ ಪಾಲಿಸುವ ಜವಾಬ್ದಾರಿ ನಮ್ಮ ಹೆಗಲ ಮೇಲಿದೆ. ನಾವದನ್ನು ಪಾಲಿಸುತ್ತಿದ್ದೇವೆ. ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕಾನೂನೂ ಹೋರಾಟಕ್ಕೂ ಸಿದ್ದರಾಗುತ್ತಿದ್ದೇವೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments