ಆರ್ ಅಶೋಕ್ ಗೆ ಸ್ಪಲ್ಪ ಪ್ರಾಬ್ಲಂ ಇದೆ- ಡಿಕೆಶಿ

Webdunia
ಶನಿವಾರ, 26 ಆಗಸ್ಟ್ 2023 (14:55 IST)
ಸಮಯ ಪ್ರಜ್ಞೆ ರಾಜಕೀಯ ಪ್ರಜ್ಞೆ ಎರಡೂ ನಮಗಿದೆ. ಪ್ರೋಟೋ ಕಾಲ್ ಫಾಲೋ ಮಾಡೋದು ನಮಗೆ ಗೊತ್ತು. ನಾವು ಸಿದ್ದರಿದ್ದೆವು ಆದರೆ ಪಿಎಂ ಆಫೀಸ್ ನಿಂದ ನಮಗೆ ಫೋನ್ ಬಂದಿತ್ತು. ನಾವು ಯಾರೂ ಬರೋದು ಬೇಡ ಇದೆ ಅಂತ ಹೇಳಿದ್ರು ಎಂದುವಡಿ ಕೆ ಶಿವಕುಮಾರ್ ಆರ್ ಅಶೋಕ್ ಗೆ ತಿರುಗೇಟು ನೀಡಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಹೊರಟ ರಾಜ್ಯ ಕ್ರಮವನ್ನು ರಾಜಕೀಯ ಎಂದಿದ್ದ ಕೇಂದ್ರ ಸಚಿವೆ ಶೋಭಾಕರಂದ್ಲಾಗೆ ನೀರಾವರಿ ಸಚಿವ,ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ರು.ಶೋಭಕ್ಕನವರಿಗೆ ರಾಜ್ಯದ ಹಿತ ಕಾಪಾಡಬೇಕು ಅನ್ನೋ ಮನಸ್ಸಿದ್ದರೆ ನಮ್ಮ ಜೊತೆ ನಿಯೋಗದಲ್ಲಿ ಬಂದು ಪ್ರಧಾನಿ ಭೇಟಿಯಾಗಲಿ.ಈ ಹಿಂದೆಯೇ ನಾವು ಅವರನ್ನು ಸಭೆಗೆ ಕರೆದಿದ್ದುವು. ಪಾಪ ಅವರಿಗೆ ಆಗ ಬರಲಾಗಲಿಲ್ಲವೇನೋ,ಪ್ರಧಾನಿಗಳು ಸಮಯ ಕೊಟ್ಟಾಗ ನಾವು ಅವರನ್ನು ಭೇಟಿ ಮಾಡಿ ನಮ್ಮ ವಾದ  ಮಂಡಿಸುತ್ತೇವೆ. ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವ ಹಾಗೂ ಕೋರ್ಟ್ ಆದೇಶ ಪಾಲಿಸುವ ಜವಾಬ್ದಾರಿ ನಮ್ಮ ಹೆಗಲ ಮೇಲಿದೆ. ನಾವದನ್ನು ಪಾಲಿಸುತ್ತಿದ್ದೇವೆ. ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕಾನೂನೂ ಹೋರಾಟಕ್ಕೂ ಸಿದ್ದರಾಗುತ್ತಿದ್ದೇವೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಗು ನಗುತ್ತಾ ಗಂಡನ ಮನೆಗೆ ಹೋಗಿದ್ದವಳು..ಮದುವೆಯಾದ ಕೆಲವೇ ದಿನಕ್ಕೆ ಸಾವು: ದೆಹಲಿಯ ಆಕೃತಿ ಸಾವಿನ ಹಿಂದೆ ಅನುಮಾನ Video

ಅಯೋಧ್ಯೆ ರಾಮನ ದುಡ್ಡಿಗೆ ಕನ್ನಡ ಹಾಕಿದ 8 ಆರೋಪಿಗಳ ಹಿನ್ನಲೆ ಇಲ್ಲಿದೆ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿದೆ ಗಮನಿಸಿ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಮುಂದಿನ ಸುದ್ದಿ
Show comments