ಅಳೆದು ತೂಗಿ ನಾಯಕತ್ವ ಕೊಟ್ಟಿದ್ದಾರೆ-ಆರ್ ಅಶೋಕ್

Webdunia
ಶನಿವಾರ, 11 ನವೆಂಬರ್ 2023 (15:42 IST)
ಕೇಂದ್ರದ ಘೋಷಣೆಗೆ ತುಂಬು ಹೃದಯದ ಸ್ವಾಗತ.ಹಳೆ ಚಿಗುರು ಹೊಸಬೇರು ಕೂಡಿರಲು ಮರ ಸೊಬಗು ಎನ್ನುವಂತಹ ಹೊಸತನ ಬರಬೇಕು,ಹಳಬರನ್ನೂ ಒಟ್ಟಿಗೆ ತೆಗೆದುಕೊಂಡ ಹೋಗಲು ಈ ನೇಮಕ ಆಗಿದೆ,ವಿಜಯೇಂದ್ರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಿದ್ದಾರೆ.ವಿಶ್ವಾಸದಿಂದ ಹೋಗಲಿದ್ದಾರೆ. ನಮಗೆ ಪಕ್ಷ, ಸಿದ್ದಾಂತ ಮುಖ್ಯ,ವ್ಯಕ್ತಿ ಅಲ್ಲ ಎಂದು ಆರ್ ಅಶೋಕ್ ಹೇಳಿದ್ದಾರೆ.
 
ಪ್ರತಿಪಕ್ಷ ನಾಯಕನ ಆಯ್ಕೆಯೂ ಶುಕ್ರವಾರ ಆಗಲಿದೆ.ಬಿಜೆಪಿಯವರೇ ಆಯ್ಕೆಯಾಗಲಿದ್ದಾರೆ, ಇದರಲ್ಲಿ ಸಮುದಾಯ ಮುಖ್ಯ ಅಲ್ಲ, ಜಾತಿ ಗಿಂತ ಸದನದಲ್ಲಿ ಆಡಳಿತ ಪಕ್ಷ ಎದುರಿಸಲು ಸಮರ್ಥ ವ್ಯಕ್ತಿ ಆಯ್ಕೆಯಾಗಲಿದೆ,ಗುಟ್ಟುಬಿಡದೆ ಆಯ್ಕೆ ಮಾಡಲಿದೆ ಅದನ್ನೂ ನಾವು ಸ್ವಾಗತ ಮಾಡಲಿದ್ದೇವೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಈ ಒಂದು ಕೆಲಸ ಮಾಡಲಿದ್ದಾರೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಬೆನ್ನಲ್ಲೇ ಇಂದು ಸಿದ್ದರಾಮಯ್ಯ, ಡಿಕೆಶಿ ಒಂದೇ ವೇದಿಕೆಯಲ್ಲಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆ, ತಪ್ಪದೇ ಗಮನಿಸಿ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಮುಂದಿನ ಸುದ್ದಿ
Show comments