Webdunia - Bharat's app for daily news and videos

Install App

ಅಳೆದು ತೂಗಿ ನಾಯಕತ್ವ ಕೊಟ್ಟಿದ್ದಾರೆ-ಆರ್ ಅಶೋಕ್

Webdunia
ಶನಿವಾರ, 11 ನವೆಂಬರ್ 2023 (15:42 IST)
ಕೇಂದ್ರದ ಘೋಷಣೆಗೆ ತುಂಬು ಹೃದಯದ ಸ್ವಾಗತ.ಹಳೆ ಚಿಗುರು ಹೊಸಬೇರು ಕೂಡಿರಲು ಮರ ಸೊಬಗು ಎನ್ನುವಂತಹ ಹೊಸತನ ಬರಬೇಕು,ಹಳಬರನ್ನೂ ಒಟ್ಟಿಗೆ ತೆಗೆದುಕೊಂಡ ಹೋಗಲು ಈ ನೇಮಕ ಆಗಿದೆ,ವಿಜಯೇಂದ್ರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಿದ್ದಾರೆ.ವಿಶ್ವಾಸದಿಂದ ಹೋಗಲಿದ್ದಾರೆ. ನಮಗೆ ಪಕ್ಷ, ಸಿದ್ದಾಂತ ಮುಖ್ಯ,ವ್ಯಕ್ತಿ ಅಲ್ಲ ಎಂದು ಆರ್ ಅಶೋಕ್ ಹೇಳಿದ್ದಾರೆ.
 
ಪ್ರತಿಪಕ್ಷ ನಾಯಕನ ಆಯ್ಕೆಯೂ ಶುಕ್ರವಾರ ಆಗಲಿದೆ.ಬಿಜೆಪಿಯವರೇ ಆಯ್ಕೆಯಾಗಲಿದ್ದಾರೆ, ಇದರಲ್ಲಿ ಸಮುದಾಯ ಮುಖ್ಯ ಅಲ್ಲ, ಜಾತಿ ಗಿಂತ ಸದನದಲ್ಲಿ ಆಡಳಿತ ಪಕ್ಷ ಎದುರಿಸಲು ಸಮರ್ಥ ವ್ಯಕ್ತಿ ಆಯ್ಕೆಯಾಗಲಿದೆ,ಗುಟ್ಟುಬಿಡದೆ ಆಯ್ಕೆ ಮಾಡಲಿದೆ ಅದನ್ನೂ ನಾವು ಸ್ವಾಗತ ಮಾಡಲಿದ್ದೇವೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments