Webdunia - Bharat's app for daily news and videos

Install App

ಆರ್ ಅಶೋಕ್ ಕಂಡ್ರೆ ಡಿಕೆಶಿಗೆ ಭಯ : ನಳಿನ್ ಕುಮಾರ್

Webdunia
ಸೋಮವಾರ, 17 ಏಪ್ರಿಲ್ 2023 (17:40 IST)
ಕನಕಪುರದಲ್ಲಿ ಅಶೋಕ್‌ ಸ್ಪರ್ಧೆ ಬಗ್ಗೆ ಡಿಕೆ ಶಿವಕುಮಾರ್ ಲೇವಡಿ ಮಾಡುತ್ತಿದ್ದಾರೆ. ಆದರೆ ಅವರಿಗೆ ಹಿಂದೆ ತುಂಬಾ ಭಯ ಕಾಡುತ್ತಿದೆ ಅನ್ನೋದು ಅದರಲ್ಲೇ ಗೊತ್ತಾಗುತ್ತಿದೆ. ಯಾವ ರೀತಿ ಭಯ ಅಂತಾ ಚುನಾವಣೆಯಲ್ಲಿ ಗೊತ್ತಾಗಲಿದೆ. ಅಶೋಕ್ ಇವಾಗ ಪದ್ಮನಾಭ ನಗರದಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶೀಘ್ರವೇ ಅವ್ರು ಕನಕಪುರಕ್ಕೆ ಭೇಟಿ ಕೊಡಲಿದ್ದಾರೆ. ನಾಮಪತ್ರ ಸಲ್ಲಿಕೆ ದಿನಾಂಕ ಯಾವಾಗ ಅಂತಾ ಶೀಘ್ರವೇ ತಿಳಿಸುತ್ತೇವೆ ಎಂದು ಹೇಳಿದರು.ಇನ್ನೂ ಬಂಡಾಯದ ಕಿಚ್ಚು ಆರಿಸುವಲ್ಲಿ ಕಟೀಲ್ ವಿಫಲ ಆಗಿದ್ದಾರೆಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರ ಬಗ್ಗೆ ಮಾತಾಡಬೇಕೋ ಅವರ ಬಳಿ ಮಾತಾಡಿದ್ದೇನೆ. ಅದನ್ನು ಮಾಧ್ಯಮದ ಬಳಿ ಹೇಳುವ ಅಗತ್ಯ ಇಲ್ಲ. ಪಕ್ಷ ಬಿಟ್ಟು ಹೋಗುವವರ ಬಳಿ ಮಾತಾಡಿದ್ದೇನೆ. ರಾಜ್ಯಾಧ್ಯಕ್ಷ ಆಗಿ ಇದರಲ್ಲಿ ನಾನು ವಿಫಲ ಆಗಿಲ್ಲ. ಅಸಾಮಾಧನ ಇದ್ದವರ ಜತೆ ಮಾತಾಡಿದೀನಿ. ಇದು ಒಂದೇ ದಿನ ಆಗೋದಿಲ್ಲ. ಬೇರೆ ಪಕ್ಷಕ್ಕೆ ಒಂದಿಬ್ಬರು ಹೋಗಿರಬಹುದು. ಉಳಿದವರನ್ನು ಉಳಿಸಿ ಕೆಲಸದಲ್ಲಿ ಜೋಡಿಸುವ ಕೆಲಸ ಮಾಡಿದ್ದೇನೆ ಎಂದಿದ್ದಾ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments