Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರದ ವಿರುದ್ಧ ‌ಆರ್ ಅಶೋಕ್ ವಾಗ್ದಾಳಿ

Webdunia
ಸೋಮವಾರ, 20 ನವೆಂಬರ್ 2023 (21:00 IST)
ಇಂದು ಸರ್ಕಾರಕ್ಕೆ ಆರು ತಿಂಗಳು, ಸರ್ಕಾರದ ಸಾಧನೆಗಳ ಬಗ್ಗೆ ಸರ್ಕಾರಿ ಜಾಹೀರಾತು ವಿಚಾರವಾಗಿ ನಗರದಲ್ಲಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಈ ಸರ್ಕಾರ ಅರೆಬರೆ ಗ್ಯಾರಂಟಿ ಕೊಟ್ಟಿದೆ.ಇವರು ಜಾಹೀರಾತು ಕೊಟ್ಟಿ ಗ್ಯಾರಂಟಿಗಳಿಂದಾಗಿ ಫಲಾನುಭವಿಗಳು ಖುಷಿಯಾಗಿದ್ದಾರೆ ಅಂದಿದ್ದಾರೆ.ಜನ ಖುಷಿಯಾಗಿದ್ರೆ ಇನ್ನೂ ಯಾಕೆ ಜನ ಕ್ಯೂನಲ್ಲಿ ನಿಂತ್ಕೊಳ್ತಿದ್ದಾರೆ.ಗ್ಯಾರಂಟಿಗಳು ಜನರಿಗೆ ತಲುಪಿಲ್ಲ, ಗ್ಯಾರಂಟಿಗಳು ವಿಫಲ‌.ಸರ್ಕಾರ ಸಮರ್ಪಕ ವಿದ್ಯುತ್ ಕೊಡ್ತಿಲ್ಲ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
 
ಕಾಡುಗೋಡಿ ವಿದ್ಯುತ್ ಅವಘಡ ಪ್ರಕರಣದಲ್ಲಿ  ತಾಯಿ ಮಗು ಸಾವನಾಪ್ಪಿದ್ದು, ತಾಯಿ ಮಗು ಸಾವಿಗೆ ಸರ್ಕಾರ ಕಾರಣ ಎಂದು ಅಶೋಕ್ ಕಿಡಿಕಾರಿದ್ದಾರೆ.ಇಂಧನ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಕೆಲಸ ಮಾಡಲಿ.ಮೃತರಿಗೆ ತಲಾ 25 ಲಕ್ಷ ಪರಿಹಾರವನ್ನು ಸರ್ಕಾರ ಕೊಡಲಿ ಎಂದು ಆರ್ ಅಶೋಲ್ ಆಗ್ರಹಿಸಿದ್ರು.
 
ಇನ್ನೂ ಸಚಿವ ಸತೀಶ್ ಜಾರಕಿಹೊಳಿಯಿಂದ ದುಬೈ ಪ್ರವಾಸ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ಹಿಂದೆ ಬೆಳಗಾವಿಯಿಂದ ಸರ್ಕಾರನೇ ಬಿದ್ದು ಹೋಗಿತ್ತು.ಮತ್ತೆ ಬೆಳಗಾವಿ ಬೆಂಕಿ ಜ್ವಾಲೆಯಾಗಿ ದುಬೈ ವರೆಗೆ ಹೋಗಿದೆ.ಲೋಕಸಭಾ ಚುನಾವಣೆ ನಂತರ ಸರ್ಕಾರ ಇರೋದಿಲ್ಲ.ಕಾಂಗ್ರೆಸ್ಸಿನ ಅವನತಿಗೆ ಇದೆಲ್ಲವೂ ಕಾರಣ.ರಾಜ್ಯದಲ್ಲಿ ಒಬ್ಬರು ಅಲ್ಲ, ಮೂವರು ಸಿಎಂ ಗಳಿದ್ದಾರೆ.ಮುಂದೆ ಅವರು ಯಾವ ಯಾವ ದಿಕ್ಕಿನಲ್ಲಿ ಹೋಗ್ತಾರೋ ನೋಡೋಣ ಎಂದು ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments