Webdunia - Bharat's app for daily news and videos

Install App

ಸಿದ್ದರಾಮಯ್ಯ ಹೇಳಿಕೆಗೆ ಆರ್.ಅಶೋಕ್ ತಿರುಗೇಟು

Webdunia
ಬುಧವಾರ, 17 ಆಗಸ್ಟ್ 2022 (21:54 IST)
ಸಿದ್ದರಾಮಯ್ಯ ಹೇಳಿಕೆಗೆ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಕನ್ಪೂಷನ್‌ನಲ್ಲಿದ್ದಾರೆ. ಮುಸ್ಲಿಂ ಏರಿಯಾ ಏನು ಪಾಕಿಸ್ತಾನಕ್ಕೆ ಸೇರಿದ್ಯಾ ಅಥವಾ ಭಾರತಕ್ಕೆ ಸೇರಿದ್ಯಾ, ಮುಸ್ಲಿಂನವರು ಇರೋ ಮಾತ್ರಕ್ಕೆ ಅದನ್ನು ಪಾಕಿಸ್ತಾನ ಅಂದುಕೊಂಡಿದ್ದಾರಾ ಸಿದ್ದರಾಮಯ್ಯ ಎಂದು ತರಾಟೆಗೆ ತಂಗೊಡ್ರು. ಸಾವರ್ಕರ್ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದವರು. ಎರಡು ಬಾರಿ ಕರಿನೀರಿನ ಶಿಕ್ಷೆಗೆ ಒಳಗಾದವರು, ಅಂಡಮಾನ್ ಜೈಲಿನಲ್ಲಿದ್ದವರು ಯಾರು ಬದುಕಿ ಬಂದಿಲ್ಲ. ಅಂತಹ ಶಿಕ್ಷೆಯನ್ನು ಸಾವರ್ಕರ್​ಗೆ ಯಾಕೆ ನೀಡಬೇಕಿತ್ತು, ಇವರ ಲೀಡರ್‌ಗಳಿಗೆ ಅಂತ ಶಿಕ್ಷೆ ಯಾಕೆ ಕೊಟ್ಟಿಲ್ಲ, ಬ್ರಿಟಿಷರ ಜೊತೆ ಹೋರಾಡಿದ ಸಾವರ್ಕರ್ ಫೋಟೊ ಹಾಕೋಕೆ ಇವರನ್ನ ಯಾಕೆ ಕೇಳಬೇಕು, ಯಾವ ಯಾವ ಧರ್ಮದವರು ಇದ್ದಾರೆ ಅಂತ ಇವ್ರನ್ನ ಕೇಳಿ ಹಾಕಬೇಕಾ, ಯಾವ ಧರ್ಮ,ಜಾತಿ ಇದ್ದಾರೆ ಅಂತ ನೋಡಿ ಫೋಟೊ ಹಾಕೋಕೆ ಸಂವಿಧಾನದ ಅಡಿ ನಿಯಮ ಇದ್ಯಾ, ಸಾವರ್ಕರ್ ಅವ್ರನ್ನ ಅವ್ರು ಒಪ್ಪದೇ ಇರಬಹುದು ಆದ್ರೆ ನಾವು ದೇಶಭಕ್ತರು ಸಾವರ್ಕರ್ ಅವರನ್ನು ಒಪ್ಪುತ್ತೇವೆ ಎಂದು ಆರ್.ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Bengaluru: ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್‌

Shashi Tharoor: ಮೋದಿಯನ್ನು ಹೊಗಳಿದ ಕೈ ಸಂಸದ ಶಶಿ ತರೂರ್ ಗೆ ಸಿಕ್ತು ಭರ್ಜರಿ ಬಹುಮಾನ

ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಹೇಳೋದೇ ಬೇರೆ

ಆಪರೇಷನ್ ಸಿಂಧೂರ್ ಬಗ್ಗೆ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್

ಮುಂದಿನ ಸುದ್ದಿ
Show comments