ಜಗದೀಶ್ ಶೆಟ್ಟರ್ ಗೆ ಆರ್ ಅಶೋಕ್ ತಿರುಗೇಟು

Webdunia
ಮಂಗಳವಾರ, 29 ಆಗಸ್ಟ್ 2023 (21:00 IST)
ಪಾರ್ಲಿಮೆಂಟ್ ಇಲೆಕ್ಷನ್ ಆದಮೇಲೆ ಈ ಸರ್ಕಾರ ಇರಲ್ಲ ಅಂತ ಭಯ ಕಾಂಗ್ರೆಸ್ ಗೆ ಮತ್ತೆ ಮೋದಿ ಬಂದರೆ ಈ ಸರ್ಕಾರ ಇರುವುದಿಲ್ಲ.ಇದು ಸರ್ಕಾರಕ್ಕೆ ನೂರು ದಿನಗಳ ಕರಾಳ ದಿನಗಳು.ಒಂದೇ ಒಂದು ಅಭಿವೃದ್ಧಿ ಯೋಜನೆ ಆಗ್ತಾ ಇಲ್ಲ.ನಗರ ಪ್ರದೇಶಗಳಲ್ಲಿ ಕಸ ವಿಲೇವಾರಿ ಆಗಿಲ್ಲ.ಎಲ್ಲ ಕಡೆ ಗುತ್ತಿಗೆದಾರರು ಕೆಲಸ ನಿಲ್ಲಿಸಿದ್ದಾರೆ.ಕಳೆದ ನೂರು ದಿನಗಳಲ್ಲಿ ಅಭಿವೃದ್ಧಿ ಕುಂಠಿತ ಅಲ್ಲ ಸ್ಟಾಪ್ ಆಗಿದೆ.ನಮ್ಮ ಸರ್ಕಾರ ಎಲ್ಲಿಗೆ ನಿಂತಿತ್ತೋ ಅಲ್ಲಿಗೇ ನಿಂತಿದೆ ಈ ಸರ್ಕಾರ.ಹೊಸ ಯೋಜನೆಗಳು ಯಾವುದೂ ಆಗ್ತಾ ಇಲ್ಲ.ಬೆಂಗಳೂರಂತ ನಗರದಲ್ಲೇ ಲೋಡ್ ಶೆಡ್ಡಿಂಗ್ ಆಗ್ತಿದೆ.ಉಚಿತ ವಿದ್ಯುತ್ ನೀಡಲು ಲೋಡ್ ಶೆಡ್ಡಿಂಗ್ ಅಭಿವೃದ್ಧಿ ಪರವಾದ ಒಂದೇ ಒಂದು ಸ್ಟೇಟಮೆಂಟ್ ಇಲ್ಲ.ರಾಜ್ಯದ ಎಲ್ಲ ಗುತ್ತಿಗೆದಾರರು ಪ್ರತಿಭಟನೆ ಮಾಡ್ತಾ ಇದ್ದಾರೆ.ತನಿಖೆ ಮಾಡಿ ಬಿಲ್ ಕೊಡಿ ಅಂತ ಸಿಎಂ ಹೇಳಿದ್ದಾರಂತೆಪಾಪ ಗುತ್ತಿಗೆದಾರರು ಮೋಸ ಹೋಗಿದ್ದಾರೆ.ಬಿಲ್ ಕೊಡೋಕಾಗದೇ ತನಿಖೆ ತನಿಖೆ ಅಂತ ಹೇಳ್ತಿದ್ದಾರೆ.ದುಡ್ಡಿಲ್ಲ ಅನ್ನೋ ಕಾರಣಕ್ಕೆ ಎಲ್ಲ ಸ್ಟಾಪ್ ಮಾಡಿದ್ದಾರೆ.ತನಿಖೆ ನೆಪದಲ್ಲಿ ಸ್ಟಾಪ್ ಮಾಡಿದ್ದಾರೆ.೩೦-೩೫ ಮಂತ್ರಿಗಳಿದ್ದಾರೆ ಸಾವಿರಾರಿ ಇಂಜಿನಿಯರ್ ಗಳಿದ್ದಾರೆ.ಕರ್ನಾಟಕದಲ್ಲಿ ಇರುವ ಎಲ್ಲ ಇಂಜಿನಿಯರ್ ಗಳು ಗುತ್ತಿಗೆದಾರರು ಕಳ್ಳರು ಅಂತಂದ್ರೆ?೧೦% ತಪ್ಪಿರಬಹುದು, ೨೦% ತಪ್ಪಿರಬಹುದು, ೪೦-೫೦% ತಪ್ಪಿರಬಹುದು ಎಲ್ಲವೂ ತಪ್ಪಿರಬಹುದು ಎಂದು ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಪಾರ್ಲಿಮೆಂಟ್ ಇಲೆಕ್ಷನ್ ಆದಮೇಲೆ ಈ ಸರ್ಕಾರ ಇರಲ್ಲ ಅಂತ ಭಯ ಅವರಿಗೆ ಮತ್ತೆ ಮೋದಿ ಬಂದರೆ ಈ ಸರ್ಕಾರ ಇರುವುದಿಲ್ಲ.ಇದೇ ಜಗದೀಶ್ ಶೆಟ್ಟರ್ ನಮ್ಮಲ್ಲಿ ಇದ್ದಾಗ ನಾಲ್ಕು ಬಾರಿ ಸರ್ಕಾರದ ವಿರುದ್ದ ಚಾರ್ಜ್ ಶೀಟ್ ಮಾಡಿದ್ರು.ಆಗ ಅವರಿಗೆ ಕೆಲಸ ಇಲ್ಲದೆ ಚಾರ್ಜ್ ಶೀಟ್ ಮಾಡಿದ್ರಾ?ಆಗ ಕೆಲಸ ಇಲ್ಲದೆ ಮಾಡಿದ್ರೆ ಈಗಲೂ ಹಾಗೆ ಅಂದುಕೊಳ್ಳಲಿ ಎಂದು ಮಾಜಿ ಸಚಿವ ಆರ್ ಅಶೋಕ್ ಜಗದೀಶ್ ಶೆಟ್ಟರ್ ಗೆ ಟಾಂಗ್ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments