Webdunia - Bharat's app for daily news and videos

Install App

ಕರ್ನಾಟಕದಲ್ಲಿ ಸಿಎಂ ಬದಲಾವಣೆ ದಿನಾಂಕವನ್ನೂ ತಿಳಿಸಿ ಅಚ್ಚರಿ ಮೂಡಿಸಿದ ಆರ್ ಅಶೋಕ್

Krishnaveni K
ಭಾನುವಾರ, 2 ಫೆಬ್ರವರಿ 2025 (09:34 IST)
ಬೆಂಗಳೂರು: ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಒಂದೆಡೆ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ ಇತ್ತ ಬಿಜೆಪಿ ನಾಯಕ ಆರ್ ಅಶೋಕ್ ಸಿಎಂ ಬದಲಾವಣೆಯ ದಿನಾಂಕವನ್ನೂ ಹೇಳಿ ಅಚ್ಚರಿ ಮೂಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಬದಲಾವಣೆಗೆ ಕಾಂಗ್ರೆಸ್ ನಾಯಕರಲ್ಲೇ ಕೆಲವು ನಾಯಕರಿಗೆ ಒಲವಿದೆ. ಆದರೆ ಇನ್ನು ಕೆಲವರು ಸಿದ್ದರಾಮಯ್ಯನವರೇ ಸಿಎಂ ಆಗಿ ಐದು ವರ್ಷ ಪೂರೈಸಲಿ ಎನ್ನುತ್ತಿದ್ದಾರೆ. ಇದೇ ವಿಚಾರವಾಗಿ ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡದಂತಿದೆ. ಇತ್ತ ಹೈಕಮಾಂಡ್ ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು ಎಂದು ಖಡಕ್ ವಾರ್ನಿಂಗ್ ಕೊಟ್ಟಿದೆ.

ಈ ನಡುವೆ ಆರ್ ಅಶೋಕ್ ನವಂಬರ್ 15,16 ಕ್ಕೆ ಸಿಎಂ ಬದಲಾವಣೆ ಖಚಿತ ಎಂದಿದ್ದಾರೆ. ಕಾಂಗ್ರೆಸ್ ಸ್ನೇಹಿತರೇ ಈ ವಿಚಾರ ಹೇಳಿದ್ದಾರೆ ಎಂದು ಹೊಸ ಬಾಂಬ್ ಹಾಕಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಭಾಗಿಯಾದ ಅವರು ಈ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments