Webdunia - Bharat's app for daily news and videos

Install App

ಸಿದ್ದರಾಮಯ್ಯ ಜೊತೆ ಇದ್ರೆ ಕಳ್ಳೇಕಾಯಿನೂ ಸಿಗಲ್ಲ ಎಂದು ಕಾಂಗ್ರೆಸ್ ಶಾಸಕರಿಗೂ ಗೊತ್ತಿದೆ: ಆರ್ ಅಶೋಕ್

Krishnaveni K
ಮಂಗಳವಾರ, 12 ನವೆಂಬರ್ 2024 (12:30 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜೊತೆ ಇದ್ದರೆ ಮುಂದೆ ಕಳ್ಳೆಕಾಯಿನೂ ಸಿಗಲ್ಲ ಎನ್ನುವುದು ಅವರ ಶಾಸಕರಿಗೇ ಗೊತ್ತಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿಂದೆ ಜೆಡಿಎಸ್, ಕಾಂಗ್ರೆಸ್ ಸರ್ಕಾರವಿದ್ದಾಗ, ನಮ್ಮ ಶಾಸಕರನ್ನು ಅಲ್ಲಾಡಿಸಲು ಸಾಧ್ಯವಾಗಲ್ಲ ಎಂದರು. ಕೊನೆಗೆ ಕಾಂಗ್ರೆಸ್ ನಿಂದ 14 ಶಾಸಕರು ಬಂದರು. ಆವಾಗ ಏನು ಕಳ್ಳೆಕಾಯಿ ತಿಂತಾ ಇದ್ರಾ ಇವರು?

ಈ ಕಾಂಗ್ರೆಸ್ ಶಾಸಕರಿಗೂ ಗೊತ್ತಾಗಿದೆ ಸಿದ್ದರಾಮಯ್ಯ ಜೊತೆಗಿದ್ರೆ ಕಳ್ಳೆಕಾಯಿನೂ ಸಿಗಲ್ಲ ಎಂದು. ಈ ಸರ್ಕಾರ ಬಂದು ಎರಡು ವರ್ಷವಾಗುತ್ತಾ ಬಂತಲ್ಲ. ಇಷ್ಟು ದಿನದಲ್ಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗ್ತಿಲ್ಲ ಎಂದು ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನವಿದೆ ಎಂದು ಅಶೋಕ್ ಹೇಳಿದ್ದಾರೆ.

ಇನ್ನು, ಸಿದ್ದರಾಮಯ್ಯ ಪ್ರತಿನಿತ್ಯ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ. ಜಮೀರ್ ಯಾರ ಕಡೆಗೆ ಎಂದು ಅವರಿಗೇ ಗೊತ್ತಿಲ್ಲ. ಡಿಕೆ ಶಿವಕುಮಾರ್ ಚನ್ನಪಟ್ಟಣದಲ್ಲಿ ಈ ಸಾರಿ ಗೆದ್ದರೆ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಆರ್ ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಜಗಳ ವಿಕೋಪಕ್ಕೆ ತಿರುಗಿ ಮದುವೆ ವರನನ್ನೇ ಎತ್ತಾಕಿಕೊಂಡು ಹೋದ ನೃತ್ಯ ತಂಡದವರು

ಮುಂದಿನ ಸುದ್ದಿ
Show comments