ದೆಹಲಿ ಸ್ಪೋಟಕ್ಕೂ ಪರಪ್ಪನ ಅಗ್ರಹಾರ ಉಗ್ರನ ಫೋನ್ ಬಳಕೆಗೂ ಸಂಬಂಧವಿರಬಹುದು: ಆರ್ ಅಶೋಕ್

Krishnaveni K
ಮಂಗಳವಾರ, 11 ನವೆಂಬರ್ 2025 (16:16 IST)
ಬೆಂಗಳೂರು: ದೆಹಲಿ ಸ್ಪೋಟಕ್ಕೂ ಪರಪ್ಪನ ಅಗ್ರಹಾರ ಜೈಲಿನಿಂದಲೇ ಮೊಬೈಲ್ ಬಳಸುತ್ತಿದ್ದ ಉಗ್ರನಿಗೂ ಸಂಬಂಧವಿರಬಹುದು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ದೆಹಲಿ ಸ್ಪೋಟದ ಬಗ್ಗೆ ಪ್ರತಿಕ್ರಿಯಿಸಿರುವ ಆರ್ ಅಶೋಕ್, ಪರಪ್ಪನ ಅಗ್ರಹಾರ ಜೈಲಿನಿಂದಲೇ ಬಿಂದಾಸ್ ಆಗಿ ಉಗ್ರರು ಮೊಬೈಲ್ ಬಳಸುತ್ತಿದ್ದರು. ಪರಪ್ಪನ ಅಗ್ರಹಾರದಲ್ಲಿ ಉಗ್ರ ಸ್ಮಾರ್ಟ್ ಫೋನ್ ಬಳಿಕೆ ಮಾಡಿದ್ದಕ್ಕೂ ಸ್ಪೋಟಕ್ಕೂ ಲಿಂಕ್ ಇರಬಹುದು ಎಂದು ಮೇಲ್ನೋಟಕ್ಕೆ ಅನಿಸುತ್ತದೆ.

ಇದೆಲ್ಲಾ ಆಗಬೇಕಾದರೆ ಆ ಉಗ್ರರಿಗೆ ದೊಡ್ಡ ಲಿಂಕ್ ಇರಬೇಕು. ಆ ಲಿಂಕ್ ತನಿಖೆಯಾಗಬೇಕು. ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡುವ ಮೂಲಕ ತನ್ನ ಕರ್ತವ್ಯ ಮಾಡಿದೆ. ಆದರೆ ರಾಜ್ಯ ಸರ್ಕಾರ ಅದನ್ನು ಪಾಲನೆ ಮಾಡಬೇಕಲ್ವಾ?

ನನಗೆ ಅನಿಸುವ ಪ್ರಕಾರ ಈ ಸರ್ಕಾರದಿಂದ ಅದನ್ನು ಯಾವುದನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಯಾಕೆಂದರೆ ಕಳೆದ ಆರು ತಿಂಗಳಿನಿಂದ ಸರ್ಕಾರ ಇದ್ಯೋ ಸತ್ತಿದ್ಯೋ ಎನ್ನೋದೇ ಗೊತ್ತಿಲ್ಲ ಎಂದು ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments