Webdunia - Bharat's app for daily news and videos

Install App

ಹಿಂದೂಗಳಿಗೆ ಗಣೇಶ ಹಬ್ಬ ಮಾಡಲೂ ಪೊಲೀಸರ ಅನುಮತಿ ಬೇಕಾ: ಆರ್ ಅಶೋಕ್ ಕಿಡಿ

Krishnaveni K
ಶನಿವಾರ, 21 ಸೆಪ್ಟಂಬರ್ 2024 (16:04 IST)
ಬೆಂಗಳೂರು: ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೀತಿದೆ. ಹಿಂದೂಗಳಿಗೆ ಗಣೇಶ ಹಬ್ಬ ಮಾಡಲೂ ಪೊಲೀಸರ ಅನುಮತಿ ಬೇಕಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಕಾರಿದ್ದಾರೆ.
 

ಗಣೇಶ ಹಬ್ಬ ಮೆರವಣಿಗೆ ವೇಳೆ ಸಾಕಷ್ಟು ಕಡೆ ಗಲಾಟೆ ಆಗಿರುವ ನಿದರ್ಶನಗಳು ಕಂಡುಬಂದಿವೆ. ಇದರ ಬಗ್ಗೆ ಏನು ಹೇಳ್ತೀರಿ ಎಂದು ಆರ್ ಅಶೋಕ್ ಗೆ ಮಾಧ್ಯಮಗಳು ಪ್ರಶ್ನೆ ಮಾಡಿವೆ. ಇದಕ್ಕೆ ಉತ್ತರಿಸಿದ ಅವರು ಕಾಂಗ್ರೆಸ್ ಸರ್ಕಾರ ಬಂದರೆ ಇದೆಲ್ಲಾ ಮಾಮೂಲು.  ಕೋಮುವಾದ ಮುಸ್ಲಿಮ್ ಗಳಿಗೆ ಹಬ್ಬ ಇದ್ದ ಹಾಗೆ ನಮ್ಮನ್ನು ಯಾರೂ ಪ್ರಶ್ನೆ ಮಾಡೋರೇ ಇಲ್ಲ ಅನಿಸಿಬಿಡುತ್ತದೆ.

ಅವರನ್ನು ನೀವೇ ಕೇಳಿ ಅದು ನಮ್ಮ ಸರ್ಕಾರ ಅಂತಾರೆ. ಆ ರೀತಿ ಭಾವನೆ ಬಂದಾಗ ಯಾವ ರೋಡ್ ನಲ್ಲೂ ಗಣೇಶ ಎತ್ತಿಕೊಂಡುಹೋಗೋ ಹಾಗಿಲ್ಲ. ಮೊದಲೆಲ್ಲಾ ಗಣಪತಿ ಇಡಲು ಆ ಸಮಿತಿ ನಿರ್ಧಾರ ಮಾಡುತ್ತಿತ್ತು. ಆದರೆ ಇಡೀ ರಾಜ್ಯದಲ್ಲಿ ಗಣೇಶನ ಹಬ್ಬಕ್ಕೆ ತುರ್ತು ಪರಿಸ್ಥಿತಿಯಿದೆ. ಎಲ್ಲಿ ಇಡಬೇಕು, ಯಾವ ವಿಸರ್ಜನೆ ಮಾಡಬೇಕು ಎಲ್ಲವನ್ನು ಪೊಲೀಸಸರು ನಿರ್ಧಾರ ಮಾಡುತ್ತಿದ್ದಾರೆ.

ಗಣೇಶನ ಹಬ್ಬದ ಪ್ರಸಾದವನ್ನೂ ಫಾರೆನ್ಸಿಕ್ ಲ್ಯಾಬ್ ಗೆ ಕಳುಹಿಸಬೇಕು ಎನ್ನುತ್ತಿದ್ದಾರೆ. ಅಂದರೆ ಒಂದು ರೀತಿಯ ತುಘಲಕ್ ದರ್ಬಾರ್ ನಡೆಯುತ್ತಿದೆ. ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments