Webdunia - Bharat's app for daily news and videos

Install App

ಕರ್ನಾಟಕದಲ್ಲಿ ಪೊಲೀಸರು ಪಾಲಿಸೋದು ಈಗ ಇವರೊಬ್ಬರದೇ ಆರ್ಡರ್!

Webdunia
ಸೋಮವಾರ, 19 ಮಾರ್ಚ್ 2018 (10:35 IST)
ಬೆಂಗಳೂರು: ಕರ್ನಾಟಕದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಯಾರ ಮಾತು ಕೇಳಬೇಕು ಎಂಬ ಬಗ್ಗೆ ಪೊಲೀಸರಲ್ಲೇ ಗೊಂದಲ ಶುರುವಾಗಿದೆಯಂತೆ.
 

ಹೀಗಂತ ಬಿಜೆಪಿ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಗೃಹಸಚಿವ ರಾಮಲಿಂಗಾ ರೆಡ್ಡಿ ಮತ್ತು ಪೊಲೀಸ್ ಇಲಾಖೆ ಸಲಹೆಗಾರ ಕೆಂಪಯ್ಯ ಮೂವರ ನಡುವೆ ಗೊಂದಲವಿದೆ. ಯಾರ ಮಾತು ಕೇಳಬೇಕು ಎಂಬ ಬಗ್ಗೆ ಪೊಲೀಸರಲ್ಲೇ ಗೊಂದಲ ಶುರುವಾಗಿದೆ.

ಸಿಎಂ ಸಿದ್ದರಾಮಯ್ಯ ಮಾತೆತ್ತಿದರೆ ಉಡಾಫೆ ಉತ್ತರ ನೀಡುತ್ತಾರೆ. ಕೆಂಪಯ್ಯ ಕಪಟ ನಾಟಕ ಸೂತ್ರಧಾರ. ಈಗ ಅವರ ಮಾತೇ ಫೈನಲ್. ಎಲ್ಲದಕ್ಕೂ ಅವರ ಮಾತೇ ಕೇಳ್ತಾರೆ ಎಂದು ಅಶೋಕ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments