‘ಹಿಂದೂ ಧರ್ಮವನ್ನು ಮುಗಿಸುವುದೇ ಕಾಂಗ್ರೆಸ್ ನ ಅಜೆಂಡಾ’

Webdunia
ಗುರುವಾರ, 22 ಮಾರ್ಚ್ 2018 (09:18 IST)
ಬೆಂಗಳೂರು: ಮಂಗಳೂರಿನಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿಯರು ಕೌರವರಿದ್ದಂತೆ, ಕಾಂಗ್ರೆಸ್ ಪಾಂಡವರಂತೆ ಎಂದಿದ್ದಕ್ಕೆ ಬಿಜೆಪಿ ನಾಯಕ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಶೋಕ್, ‘ಮೇಲ್ನೋಟಕ್ಕೆ ಕಾಂಗ್ರೆಸ್ ಭಾಷೆಯಲ್ಲಿ ಪಾಂಡವರು ಎಂದರೆ ಅಲ್ಪಸಂಖ್ಯಾತರು, ಕೌರವರು ಎಂದರೆ ಹಿಂದುಗಳು ಅನಿಸುತ್ತೆ.ಹಿಂದೂ ಧರ್ಮದ ಅಂತ್ಯ ಕಾಂಗ್ರೆಸ್ ನ ಅಜೆಂಡಾ ಇರಬಹುದೇ? ಇಷ್ಟೆಲ್ಲಾ ಏತಕ್ಕಾಗಿ? ಒಂದು ಕುಟುಂಬವನ್ನು ಮೆಚ್ಚಿಸುವುದಕ್ಕಾಗಿಯೇ?’ ಎಂದು ಟಾಂಗ್ ಕೊಟ್ಟಿದ್ದಾರೆ.

ಬಹುಶಃ ಇತ್ತೀಚೆಗೆ ಲಿಂಗಾಯತ ಧರ್ಮಕ್ಕೆ ಶಿಫಾರಸ್ಸು ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ಈ ರೀತಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments