Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಅಲ್ಲ, ಬೆಂಕಿರಾಮಯ್ಯ: ಆರ್.ಅಶೋಕ್

Webdunia
ಸೋಮವಾರ, 18 ಸೆಪ್ಟಂಬರ್ 2017 (15:39 IST)
ಸಿಎಂ ಸಿದ್ದರಾಮಯ್ಯ ಅಲ್ಲ ಬೆಂಕಿರಾಮಯ್ಯರಾಗಿದ್ದಾರೆ ಎಂದು ಮಾಜಿ ಗೃಹಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಡುಕ ಉಂಟಾಗಿದೆ. ವಿಧಾನಸಭೆ ಚುನಾವಣೆ ಆರು ತಿಂಗಳುಗಳಿರುವಾಗಲೇ ಸೋಲಿನ ಭೀತಿ ಕಾಡುತ್ತಿದೆ. ಯುದ್ಧಕ್ಕೆ ಮೊದಲೇ ಕಾಂಗ್ರೆಸ್ ಶಸ್ತ್ರಾಸ್ತ್ರ ತ್ಯಜಿಸಿದೆ ಎಂದು ಲೇವಡಿ ಮಾಡಿದ್ದಾರೆ.
 
ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಭ್ರಷ್ಟ ಸರಕಾರವನ್ನು ಕಿತ್ತೊಗೆದು ಬಿಜೆಪಿ ಸರಕಾರ ಅಧಿಕಾರದ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದರು.
 
ಕಾಂಗ್ರೆಸ್ ಪಕ್ಷದ ಸರಕಾರ ವೀರಶೈವ- ಲಿಂಗಾಯುತರಲ್ಲಿ ಭಿನ್ನಾಭಿಪ್ರಾಯಗಳನ್ನು ಮೂಡಿಸಿ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments