Webdunia - Bharat's app for daily news and videos

Install App

ಅಮಿತ್ ಶಾ, ಬಿಎಸ್‌ವೈ ವಿರುದ್ಧ ಆರೋಪ ಮಾಡುವ ನೈತಿಕತೆ ಸಿಎಂ ಸಿದ್ದರಾಮಯ್ಯಗಿಲ್ಲ: ಆರ್.ಅಶೋಕ್

Webdunia
ಮಂಗಳವಾರ, 29 ನವೆಂಬರ್ 2016 (12:59 IST)
ವಾಚ್ ಹಗರಣದಲ್ಲಿ ಯಾವುದೇ ಕಾನೂನು ತನಿಖೆ ಎದುರಿಸದೇ ಸ್ವಂಘೋಷಿತ ನಿರ್ದೋಷಿ ಎಂದು ಘೋಷಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯನವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಆರೋಪ ಮಾಡುವ ಯಾವುದೇ ನೈತಿಕತೆ ಇಲ್ಲ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿರ್ದೋಷಿಗಳೆಂದು ಸಾಬೀತಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯ ಮೇಲಿರುವ ಆರೋಪಗಳನ್ನು ಯಾವುದೇ ತನಿಖೆಗೆ ಒಳಪಡಿಸದೆ ತಾವೇ ತಾವೇ ದೋಷಮುಕ್ತರೆಂದು ಘೋಷಿಸಿಕೊಂಡಿದ್ದಾರೆ ಎಂದರು.
 
ಯಡಿಯೂರಪ್ಪನವರನ್ನು ಭ್ರಷ್ಟಾಚಾರಿ ಎಂದು ಹೇಳಲು ಸಿಎಂ ಸಿದ್ದರಾಮಯ್ಯನವರಿಗೆ ಯಾವುದೇ ನೈತಿಕತೆ ಇಲ್ಲ. ಅವರು ನ್ಯಾಯಾಲಯದಲ್ಲಿ ಕ್ಲೀನ್‌ಚಿಟ್ ಪಡೆದಿದ್ದಾರೆ. ಸಿದ್ದರಾಮಯ್ಯ ತಮ್ಮ ಮೇಲಿನ ಆರೋಪಗಳ ಬಗ್ಗೆ ಕಾನೂನು ತನಿಖೆ ಎದುರಿಸಿ ನಿರ್ದೋಷಿ ಎಂದು ಸಾಬೀತುಪಡಿಸಲಿ ಎಂದು ಮಾಜಿ ಡಿಸಿಎ ಆರ್.ಆಶೋಕ್ ಸವಾಲ್ ಎಸೆದರು.
 
ಅಮಿತ್ ಶಾ, ಬಿಎಸ್‌ವೈ ವಿರುದ್ಧ ಆರೋಪ ಮಾಡುವ ನೈತಿಕತೆ ಸಿಎಂ ಸಿದ್ದರಾಮಯ್ಯಗಿಲ್ಲ: ಆರ್.ಅಶೋಕ್

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments