Select Your Language

Notifications

webdunia
webdunia
webdunia
webdunia

ಬಿಜೆಪಿ ಮಾಡಿದ್ದನ್ನೇ ಕಾಪಿ ಹೊಡಿತಿದ್ದಾರೆ ಕಾಂಗ್ರೆಸ್ ನವರು: ಆರ್. ಅಶೋಕ್

ಬಿಜೆಪಿ
ಬೆಂಗಳೂರು , ಭಾನುವಾರ, 25 ಮಾರ್ಚ್ 2018 (09:00 IST)
ಬೆಂಗಳೂರು: ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಗೆ ಬಿಜೆಪಿ ನಾಯಕ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ.

ಕಾಂಗ್ರೆಸ್ ಒಂಥರಾ ಚೈನಾ ಮಾಡೆಲ್ ಇದ್ದಂತೆ. ನಾವು ಮಾಡಿದ್ದನ್ನೇ ಕಾಪಿ ಮಾಡ್ತಾರೆ. ಮೊದಲು ನಾವು ಬೆಂಗಳೂರು ಪಾದಯಾತ್ರೆ ಮಾಡಿದ್ದೆವು. ಈಗ ಕಾಂಗ್ರೆಸ್ ನವರು ಅದನ್ನೇ ಬೇರೆ ಹೆಸರಿನಲ್ಲಿ ಕಾಪಿ ಮಾಡ್ತಿದ್ದಾರೆ ಎಂದು ಆರ್ ಅಶೋಕ್ ಲೇವಡಿ ಮಾಡಿದ್ದಾರೆ.

ಬೆಂಗಳೂರಿಗೆ ಕಾಂಗ್ರೆಸ್ ನೀಡಿದ ಕೊಡುಗೆ ಬಗ್ಗೆ ಸಂದೇಶ ನೀಡಲು ಕಾಂಗ್ರೆಸ್ ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಕಾರ್ಯಕ್ರಮ ಆಯೋಜಿಸುತ್ತಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಈ ರೀತಿ ಟಾಂಗ್ ಕೊಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

Share this Story:

Follow Webdunia kannada

ಮುಂದಿನ ಸುದ್ದಿ

ನೆಹರು ಅವರಿಂದ ಡೆತ್ ಸರ್ಟಿಫಿಕೇಟ್ ಪಡೆದು ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು-ನಟಿ ತಾರಾ