ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

Krishnaveni K
ಬುಧವಾರ, 10 ಡಿಸೆಂಬರ್ 2025 (14:35 IST)
ಬೆಂಗಳೂರು: ನಿಮ್ಮ ವಂಧಿಮಾಗದರಿಂದ ಕನ್ನಡ ರಾಮಯ್ಯ ಎಂದು ಹೊಗಳಿಸಿಕೊಳ್ತೀರಿ, ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊಡಲು ದುಡ್ಡಿಲ್ವಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕಗಳು ಹಣಕಾಸಿನ ಕೊರತೆಯಲ್ಲಿದ್ದು, ಕನ್ನಡ ಸಮ್ಮೇಳನಗಳು ನಡೆಯುತ್ತಿಲ್ಲ ಎಂಬ ಪತ್ರಿಕಾ ವರದಿಗಳನ್ನು ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ವ್ಯಂಗ್ಯವಾಗಿ ವಾಗ್ದಾಳಿ ನಡೆಸಿದ್ದಾರೆ.

‘ಕನ್ನಡ ರಾಮಯ್ಯ ಎಂದು ವಂಧಿಮಾಗದರಿಂದ ಹೊಗಳಿಸಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರೆ, ಇದೇನಾ ನಿಮ್ಮ ಅಸಲಿ ಕನ್ನಡ ಪ್ರೇಮ?

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳು ಜಿಲ್ಲಾ, ತಾಲ್ಲೂಕು ಸಮ್ಮೇಳನಗಳಿಗೆ ಹಣ ಬೇಡುವ ಪರಿಸ್ಥಿತಿ  ತಂದಿಟ್ಟಿದ್ದೀರಲ್ಲ ಸ್ವಾಮಿ, ಕನ್ನಡದ ಹೆಸರಿನಲ್ಲಿ ರಾಜಕಾರಣ ಮಾಡುವ ನಿಮ್ಮಂತಹ ನಾಡದ್ರೋಹಿಗಳಿಂದ ಕನ್ನಡಿಗರು ಇನ್ನೇನನ್ನು ನಿರೀಕ್ಷಿಸಲು ಸಾಧ್ಯ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೀರಾ ಸಾರ್ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರವೇನು ಗೊತ್ತಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಭಾರತದ ಅಕ್ಕಿಗೆ ಟ್ರಂಪ್ ಸುಂಕ: ನಮ್ಮದೇಶದ ಬಡವರಿಗೆ ಕೊಡ್ತೀವಿ ಬಿಡ್ರೀ ಎಂದ ಪಬ್ಲಿಕ್

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments