Webdunia - Bharat's app for daily news and videos

Install App

ಜಮೀರ್ ಹೇಳಿಕೆಗೆ ಆರ್ ಅಶೋಕ್ ಟಾಂಗ್

Webdunia
ಶನಿವಾರ, 27 ಆಗಸ್ಟ್ 2022 (21:00 IST)
ಗಣೇಶೋತ್ಸವ ಅವಕಾಶ ಕೊಡಲ್ಲ ಎಂದಿದ್ದ  ಜಮೀರ್ ಹೇಳಿಕೆ ವಿಚಾರಕ್ಕೆ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ.75 ವರ್ಷಗಳಿಂದ ವಿರೋಧ ಮಾಡ್ತಾ ಇದ್ದಾರೆ‌.ಕೋಳಿ ಮಸಾಲೆ ಹರಿಯಬೇಕಾ?ಸರ್ಕಾರ ಮುಂದೆ ಸೂಕ್ತ ನಿರ್ಧಾರ ತೆಗೆದುಕೊಳುತ್ತದೆ ಎಂದು ಹೇಳಿದ್ದಾರೆ.
ಇನ್ನು ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕಂದಾಯ, ಬಿಬಿಎಂಪಿ ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ.ಕೋರ್ಟ್ ಆದೇಶಗಳನ್ನ ಕೂಡ ಪರಿಶೀಲನೆ ಮಾಡಲಾಯ್ತು.ಎಜಿ ಜೊತೆ ಕೂಡ ಮಾತನಾಡಿದ್ದೇವೆ.ಪೊಲೀಸ್ ಇಲಾಖೆ ಬಂದೋಬಸ್ತ್ ಬಗ್ಗೆ ಅವರು ಕೂಡ ಅಭಿಪ್ರಾಯ ವ್ಯಕ್ತಪಡಿಸಿದಾರೆ.ಐದು ಅರ್ಜಿಗಳನ್ನ ಪರಿಶೀಲನೆ ಮಾಡಿದ್ದೇವೆ.೨ ಅರ್ಜಿಗಳು ಮಾತ್ರ ಲೋಕಲ್ ನವರು ಕೊಟ್ಟಿದ್ದಾರೆ.ಇನ್ನು ೨ ದಿನ ಅರ್ಜಿ ಕೊಡೋಕೆ ಅವಕಾಶ ಕೊಡುತ್ತೇವೆ.ಮುಸ್ಲಿಂ ಸಂಘಟನೆಗಳು ಈ ಮೈದಾನಕ್ಕೋಸ್ಕರ ಫೈಟ್ ಮಾಡ್ತಿದ್ದಾರೋ ಅವರು ಸುಪ್ರೀಂಕೋರ್ಟ್ ಗೆ ಸೋಮವಾರ ಅಪೀಲ್ ಹೋಗ್ತಾರೆ ಅನ್ನೋ ಮಾಹಿತಿ ಇದೆ.ಹೀಗಾಗಿ ಸಾರ್ವಜನಿಕರಿಗೆ ಹೇಳ್ತಿದ್ದೇನೆ ಅರ್ಜಿ ಹಾಕೋರು ಹಾಕಬಹುದು.ನಾನು ಕಂದಾಯ ಸಚಿವನಾಗಿ ಆಮೇಲೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments