Webdunia - Bharat's app for daily news and videos

Install App

ಆರ್.ಅಶೋಕ್ ಸತ್ಯ ಹರಿಶ್ಚಂದ್ರ ಸಂಬಂಧಿ- ರಾಮಲಿಂಗಾರೆಡ್ಡಿ

Webdunia
ಗುರುವಾರ, 1 ಫೆಬ್ರವರಿ 2018 (21:27 IST)

ಬಿಜೆಪಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಸತ್ಯಹರಿಶ್ಚಂದ್ರ ಸಂಬಂಧಿಕರು ಎಂಬುದು ಡಿಎನ್ಎ ಪರೀಕ್ಷೆಯಿಂದ ಗೊತ್ತಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿಯೊಂದಿಗೆ ಬಿಜೆಪಿಯವರು ಮಾತುಕತೆ ನಡೆಸಿರುವುದು ಸುಳ್ಳು ಎಂದು ಅಶೋಕ್ ಹೇಳಿರುವುದು ಸತ್ಯ ಇರಬೇಕು ಏಕೆಂದರೆ ಅವರು ಸತ್ಯ ಹರಿಶ್ಚಂದ್ರ ಸಂಬಂಧಿ ಅವರು ಸುಳ್ಳು ಹೇಳಲ್ಲ ಎಂದಿದ್ದಾರೆ.

ಆರ್.ಅಶೋಕ ಅವರ ಡಿಎನ್ಎ ಪರೀಕ್ಷೆ ಮಾಡಿಸಲಾಗಿದ್ದು, ಅವರು  ಸತ್ಯಹರಿಶ್ಚಂದ್ರ ವಂಶಕ್ಕೆ ಸೇರಿದವರಾಗಿದ್ದಾರೆ. ನಾವು ಮಾತ್ರ ಸುಳ್ಳು ಹೇಳುತ್ತೇವೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments