Webdunia - Bharat's app for daily news and videos

Install App

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

Krishnaveni K
ಸೋಮವಾರ, 8 ಡಿಸೆಂಬರ್ 2025 (11:19 IST)
ಬೆಂಗಳೂರು: ಪಂಜಾಬ್ ನಲ್ಲೇ ಸಿಎಂ ಕುರ್ಚಿಗೆ 500 ಕೋಟಿಯಂತೆ ನಮ್ಮ ರಾಜ್ಯದಲ್ಲಿ ಸಿಎಂ ಕುರ್ಚಿ ಬೇಕೆಂದರೆ ಕಾಂಗ್ರೆಸ್ ಹೈಕಮಾಂಡ್ ಗೆ ಎಷ್ಟು ಕೋಟಿ ಕೊಡಬೇಕಾದೀತು ಎಂದು ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಪಂಜಾಬ್ ನಲ್ಲಿ ಸಿಎಂ ಕುರ್ಚಿ ಸಿಗಬೇಕೆಂದರೆ ಕಾಂಗ್ರೆಸ್ ಹೈಕಮಾಂಡ್ ಗೆ 500 ಕೋಟಿ ರೂ. ಕೊಡಬೇಕು. ನಮ್ಮ ಬಳಿ ಅಷ್ಟು ದುಡ್ಡಿಲ್ಲ ಎಂದು ಕಾಂಗ್ರೆಸ್ ಮಾಜಿ ನಾಯಕ ಸಿಧು ಪತ್ನಿ ಗಂಭೀರ ಆರೋಪ ಮಾಡಿದ್ದರು. ಅವರ ಆರೋಪ ಉಲ್ಲೇಖಿಸಿ ಆರ್ ಅಶೋಕ್ ಕರ್ನಾಟಕದ ಪರಿಸ್ಥಿತಿ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

‘ಪಂಜಾಬ್ ನಂತಹ ಸಣ್ಣ ರಾಜ್ಯದಲ್ಲೇ ₹500 ಕೋಟಿ ಇದ್ದರೆ ಇನ್ನು ಕರ್ನಾಟದಂತಹ ಸಂಪದ್ಭರಿತ ರಾಜ್ಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಿಎಂ ಕುರ್ಚಿಗೆ ಎಷ್ಟು ರೇಟ್ ಫಿಕ್ಸ್ ಮಾಡಿರಬಹುದು?

ನಾಯಕತ್ವ ಬದಲಾವಣೆ ವಿಷಯ ದೆಹಲಿಯಲ್ಲಿ ನಮ್ಮ ಐದಾರು ಜನರ ನಡುವಿನ ಗುಟ್ಟಿನ "ವ್ಯಾಪಾರ" ಅಂತ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದು ಬಹುಶಃ ಇದಕ್ಕೇ ಇರಬೇಕು.

ಒಟ್ಟಿನಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಕರ್ನಾಟಕವನ್ನ #ATMSarkara ಮಾಡಿಕೊಳ್ಳುವ ಕಾಂಗ್ರೆಸ್ ಹೈಕಮಾಂಡ್ ಕನ್ನಡಿಗರನ್ನ ಬ್ರಿಟಿಷರಿಗಿಂತ ಹೆಚ್ಚು ಲೂಟಿ ಮಾಡಿದೆ ಎಂದರೆ ತಪ್ಪಾಗಲಾರದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments