Daily Horoscope

ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

Webdunia
ಬುಧವಾರ, 25 ಅಕ್ಟೋಬರ್ 2023 (14:00 IST)
.ಇದರ ಜೊತೆ ಕನಕಪುರ, ಮಾಗಡಿ, ದೇವನಹಳ್ಳಿ ಎಲ್ಲಾ ಸೇರಿಸಿ ಹಾಳು ಮಾಡಿ.ರಿಯಲ್ ಎಸ್ಟೇಟ್ ಕೂಡ ಮಾಡಿ.ಪಾಕಿಸ್ತಾನದ ಮ್ಯಾಚಿಗೆ ಹೋಗಿ ಚಪ್ಪಾಳೆ ಹೊಡೆದುಕೊಂಡು ಕೂತಿದ್ರು.ಕೇಳಿದ್ರೆ ಸ್ಪೋರ್ಟ್ಸ್ ಅಂತ ಹೇಳಿದ್ರು.ಇಂಡಿಯಾ ಮ್ಯಾಚಿಗೆ ಯಾಕೆ ಹೋಗಲಿಲ್ಲ.?ಇವರದ್ದು ಎಲ್ಲಾ ತುಘಲಕ್ ದರ್ಬಾರ್.ದಸರಾದಲ್ಲಿ ಟೋಪಿ ಹಾಕಲ್ಲ ಅಂದ್ರು.
 
ನಾನೊಬ್ಬ ಬೆಂಗಳೂರಿನವನಾಗಿ ಇಲ್ಲಿರೋ ಕಸ, ರಸ್ತೆ ಗುಂಡಿ ಎಲ್ಲವೂ ಹಾಳು ಬಿದ್ದಿದೆ.ಮತ್ತಷ್ಟು ಹಾಳು ಮಾಡಬೇಡಿ.ಜನ ಇದಕ್ಕೆ ದಯವಿಟ್ಟು ರಿಯಾಕ್ಷನ್ ಮಾಡಿ.ಇಲ್ಲದೇ ಹೋದ್ರೆ ಕಾಂಗ್ರೆಸ್ ನವರು ಬೆಂಗಳೂರನ್ನ ಹಾಳು ಕೊಂಪೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments