Webdunia - Bharat's app for daily news and videos

Install App

ಆರ್ ಅಶೋಕ್ ಗೆ ಕನಕಪುರಕ್ಕೆ ಸ್ವಾಗತ ಮಾಡಿದ ಡಿಕೆಶಿ

Webdunia
ಬುಧವಾರ, 12 ಏಪ್ರಿಲ್ 2023 (20:18 IST)
ಆರ್ ಅಶೋಕ್ ಬಂದು ಚೆನ್ನಾಗಿ ಟೈಮ್ ಪಾಸ್ ಮಾಡಿಕೊಂಡು ಹೋಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ವ್ಯಂಗ್ಯವಾಡಿದ್ದಾರೆ.ಕನಕಪುರದಿಂದ ಆರ್ ಅಶೋಕ್ ಸ್ಪರ್ಧೆ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ಸಾಮ್ರಾಟ್ ಆದ್ರೂ ಬರಲಿ, ಚಕ್ರವರ್ತಿ ಆದ್ರೂ ಬರಲಿ,ಕನಕಪುರದಲ್ಲಿ ಒಳ್ಳೆಯ ಆತಿಥ್ಯ ಸಿಗುತ್ತೆ. ತುಂಬಾ ಮಿಲ್ಟ್ರಿ ಹೋಟೆಲ್ ಗಳಿವೆ.ಬಂದು ಚೆನ್ನಾಗಿ ಟೈಮ್ ಪಾಸ್ ಮಾಡಿಕೊಂಡು ಹೋಗಲಿ ಎಂದು ಆರ್ ಅಶೋಕ್ ಗೆ ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments