Webdunia - Bharat's app for daily news and videos

Install App

ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಖರ್ಚು ಮಾಡ್ತಿರೋದು ಕನ್ನಡಿಗರ ಹಣ: ಆರ್ ಅಶೋಕ್ ಕಿಡಿ

Krishnaveni K
ಶುಕ್ರವಾರ, 22 ಆಗಸ್ಟ್ 2025 (10:40 IST)
ಬೆಂಗಳೂರು: ಕಾಂಗ್ರೆಸ್ ಸಾಧನಾ ಸಮಾವೇಶಗಳಿಗೆ ಖರ್ಚು ಮಾಡೋದು ಕನ್ನಡಿಗರ ತೆರಿಗೆಯ ಹಣ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಕಾರಿದ್ದಾರೆ.

‘ಸಾಧನಾ ಸಮಾವೇಶಗಳು ಕಾಂಗ್ರೆಸ್ ಪಕ್ಷದ ರಾಜಕೀಯ ಸಮಾವೇಶಗಳು. ಇದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಬಂದಿದ್ದರು. ಇಂತಹ ರಾಜಕೀಯ ಸಮಾವೇಶಗಳಿಗೆ ಸರ್ಕಾರದ ದುಡ್ಡು ಖರ್ಚು ಮಾಡುವುದು ತಪ್ಪು’ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಇನ್ನು, ಕೇರಳದ ವಯನಾಡು ಕ್ಷೇತ್ರಕ್ಕೆ 10 ಕೋಟಿ ಅನುದಾನ ನೀಡಿರುವುದರ ಬಗ್ಗೆಯೂ ಅಶೋಕ್ ಮತ್ತೊಮ್ಮೆ ಕಿಡಿ ಕಾರಿದ್ದಾರೆ. ‘ಇಲ್ಲಿ ಕರ್ನಾಟಕದ ಜನ, ರೈತರು ಮಳೆಹಾನಿಯಿಂದ ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸುತ್ತಿರುವಾಗ ಪಕ್ಕದ ಕೇರಳ ರಾಜ್ಯದ ವಯನಾಡಿಗೆ ಕರ್ನಾಟಕದ ಬೊಕ್ಕಸದಿಂದ 10 ಕೋಟಿ ರೂಪಾಯಿ ಕೊಡುವುದು ಎಷ್ಟು ಸರಿ? "ನಮ್ಮ ತೆರಿಗೆ, ನಮ್ಮ ಹಕ್ಕು" ಎಂದು ಬೊಬ್ಬಿಡುವ ಕಾಂಗ್ರೆಸ್ ನಾಯಕರು ಕನ್ನಡಿಗರ ತೆರಿಗೆ ಹಣವನ್ನ ಕೇರಳಕ್ಕೆ ಕೊಡುವುದು ಯಾವ ನ್ಯಾಯ? ಸರ್ಕಾರದ ಬೊಕ್ಕಸ ಕನ್ನಡಿಗರ ಬೆವರಿನ ತೆರಿಗೆ ಹಣವೇ ಹೊರತು ಅದು ಕಾಂಗ್ರೆಸ್ ಪಕ್ಷದ ಪಾರ್ಟಿ ಫಂಡ್ ಅಲ್ಲ’ ಎಂದು ಅಶೋಕ್ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments