Webdunia - Bharat's app for daily news and videos

Install App

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Krishnaveni K
ಗುರುವಾರ, 31 ಜುಲೈ 2025 (12:20 IST)

ಬೆಂಗಳೂರು: ಗಾರ್ಡನ್ ಸಿಟಿ ಈಗ ಜಿಹಾದಿ ಸಿಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಆಲ್ ಖೈದಾ ಜೊತೆ ನಂಟು ಹೊಂದಿದ್ದ ಬಾಲಕಿಯನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ಅವರು ಈ ರೀತಿ ವಾಗ್ದಾಳಿ ನಡೆಸಿದ್ದಾರೆ.

 

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತನ್ನ ಬ್ರದರ್ಸ್ ಗಳಿಗೆ ರಕ್ಷಣೆಯ ಗ್ಯಾರೆಂಟಿ ಕೊಟ್ಟಿರುವ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣದ ಪರಿಣಾಮವಾಗಿ ಇವತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದ್ದು, ಗಾರ್ಡನ್ ಸಿಟಿ ಜಿಹಾದಿ ಸಿಟಿಯಾಗಿ ಮಾರ್ಪಟ್ಟಿದೆ ಎಂದು ಅಶೋಕ್ ಟೀಕಿಸಿದ್ದಾರೆ.

 

ಪರ್ವಿನ್ ಎಂಬ ಅಪ್ರಾಪ್ತ ಯುವತಿ ಅಲ್ ಖೈದಾ ಜೊತೆ ನಂಟು ಹೊಂದಿದ್ದಳು. ಇಲ್ಲಿ ಉಗ್ರ ತರಬೇತಿಗೆ ಆಕೆಯನ್ನು ಬಳಸಿಕೊಳ್ಳಲಾಗುತ್ತಿತ್ತು ಎಂದು ತಿಳಿದುಬಂದಿದೆ. ಗುಜರಾತ್ ಪೊಲೀಸರು ಆಕೆಯನ್ನು ಬಂದಿಸಿದ್ದಾರೆ.

 

‘ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರೇ, ಅಲ್ ಖೈದಾ ಉಗ್ರ ಸಂಘಟನೆಯ ನಂಟು ಹೊಂದಿರುವ ಭಯೋತ್ಪಾದಕರು ಬೆಂಗಳೂರಿನಲ್ಲಿ ಸಿಕ್ಕಿರುವುದು ಕೂಡ ಆಕಸ್ಮಿಕ, ಸಣ್ಣ ಘಟನೆ ಎಂದು ತಿಪ್ಪೆ ಸಾರಿಸುತ್ತೀರೋ ಅಥವಾ ಇದರ ಬಗ್ಗೆ ಗಂಭೀರ ಕ್ರಮ ಏನಾದರೂ ಕೈಗೊಳ್ಳುತ್ತೀರೋ? ತಮ್ಮ ಘನ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ, ಬೆಂಗಳೂರನ್ನು ಬಾಂಬ್ ಸಿಟಿ ಮಾತ್ರ ಮಾಡಬೇಡಿ’ ಎಂದು ಅಶೋಕ್ ಕಟುವಾಗಿ ಟೀಕಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments