Webdunia - Bharat's app for daily news and videos

Install App

ಶ್ರೀನಿವಾಸ್ ಪ್ರಸಾದ್ ಸಮಯ ಸಾಧಕ ರಾಜಕಾರಣಿ: ಸಂಸದ ಧೃವನಾರಾಯಣ್

Webdunia
ಶುಕ್ರವಾರ, 7 ಏಪ್ರಿಲ್ 2017 (14:17 IST)
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಸಮಯ ಸಾಧಕ ರಾಜಕಾರಣಿ ಎಂದು ಕಾಂಗ್ರೆಸ್ ಸಂಸದ  ಆರ್. ಧೃವನಾರಾಯಣ್ ತಿರುಗೇಟು ನೀಡಿದ್ದಾರೆ.
 
ನಿನ್ನೆ ಶ್ರೀನಿವಾಸ್ ಪ್ರಸಾದ್, ಸಂಸದ ಧೃವನಾರಾಯಣ್ ಮಹಾಭಾರತದ ಶಕುನಿಯಿದ್ದಂತೆ. ಕಾಂಗ್ರೆಸ್ ಪಕ್ಷದ ಶಕುನಿ ಎಂದು ಟೀಕಿಸಿದ್ದರು.
 
ಕಳೆದ ಬಾರಿ ನಂಜನಗೂಡಿನಲ್ಲಿ ಚುನಾವಣೆಗೆ ಸ್ಪರ್ಧಿಸಿದಾಗ ನಾನು ಹೆಚ್ಚು ದುಡಿದಿದ್ದೆ. ಚುನಾವಣೆಯಲ್ಲಿ ತುಂಬಾ ಶ್ರಮಪಟ್ಟಿದ್ದರಿಂದ ಗೆಲುವು ಸಾಧ್ಯವಾಯಿತು. ಈ ಗೆಲುವನ್ನು ನಿಮಗೆ ಸಮರ್ಪಿಸುವುದಾಗಿ ಬಹಿರಂಗ ಹೇಳಿಕೆ ನೀಡಿದ್ದನ್ನು ಪ್ರಸಾದ್ ಮರೆಯಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಕಾಂಗ್ರೆಸ್ ಪಕ್ಷದಲ್ಲಿದ್ದಾಗ ನನ್ನನ್ನು ಗೌರವದಿಂದ ಕಾಣುತ್ತಿದ್ದರು. ಇದೀಗ ಬಿಜೆಪಿ ಪಕ್ಷಕ್ಕೆ ಬಂದೊಡನೆ ಅಸಭ್ಯ ಪದ ಬಳಕೆ ಮಾಡುತ್ತಿರುವುದು ಹಿರಿಯ ರಾಜಕಾರಣಿಗೆ ಶೋಭೆ ತರುವುದಿಲ್ಲ ಎಂದರು.
 
ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ ಭ್ರಷ್ಟಾಚಾರವನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ. ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಜಯಭೇರಿ ಖಚಿತ ಎಂದು ಕಾಂಗ್ರೆಸ್ ಸಂಸದ ಆರ್.ಧೃವನಾರಾಯಣ್ ತಿಳಿಸಿದ್ದಾರೆ. 

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments