Webdunia - Bharat's app for daily news and videos

Install App

ಸಚಿವ ಎನ್. ಮಹೇಶ್ ರಾಜೀನಾಮೆಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ- ಬಿ.ಎಸ್.ವೈ

Webdunia
ಶುಕ್ರವಾರ, 12 ಅಕ್ಟೋಬರ್ 2018 (13:59 IST)
ಶಿವಮೊಗ್ಗ : ಸಚಿವ ಎನ್. ಮಹೇಶ್ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಎನ್. ಮಹೇಶ್ ರಾಜೀನಾಮೆಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.


ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ . ಮಹೇಶ್ ಅವರು ಮಾಯಾವತಿ ಪಕ್ಷಕ್ಕೆ ಸೇರಿದವರು. ಅವರ ರಾಜೀನಾಮೆಯ ಹಿಂದೆ  ಬಿಜೆಪಿಯ ಕೈವಾಡವಿಲ್ಲ. ಅವರ ರಾಜೀನಾಮೆಗೆ ವಿಶೇಷ ಕಾರಣ ಏನೂ ಎಂಬುದು ತಿಳಿದಿಲ್ಲ. ರಾಜೀನಾಮೆ ನೀಡಿರುವುದು ಸಚಿವ ಎನ್. ಮಹೇಶ್ ಅವರ ವೈಯಕ್ತಿಕವಾದ ವಿಚಾರ ಎಂದು ಹೇಳಿದ್ದಾರೆ.


ನಾವು ಪ್ರತಿಪಕ್ಷದ ಸ್ಥಾನದಲ್ಲಿ ಇದ್ದೇವೆ. ಪ್ರತಿಪಕ್ಷದ ಕೆಲಸ ಮಾಡುತ್ತೇವೆ. ಯಾವುದಾದರೂ ಕಾರಣಕ್ಕೆ ಸರ್ಕಾರ ಬಿದ್ರೆ ನೋಡೋಣ ಎಂದರು. ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments