Webdunia - Bharat's app for daily news and videos

Install App

ಶೀಘ್ರದಲ್ಲಿಯೇ ಮಂತ್ರಿಮಂಡಲಕ್ಕೆ ಸೇರಿಕೊಳ್ಳಲಿರುವ ಆರ್.ಶಂಕರ್

Webdunia
ಮಂಗಳವಾರ, 4 ಫೆಬ್ರವರಿ 2020 (10:19 IST)
ಬೆಂಗಳೂರು : ಶೀಘ್ರದಲ್ಲಿಯೇ ನಿಮ್ಮನ್ನ ಮಂತ್ರಿಯಾಗಿಸುವುದಾಗಿ ಸಿಎಂ ಯಡಿಯೂರಪ್ಪ ಆರ್.ಶಂಕರ್ ಅವರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.


ಇಂದು ಬೆಳಿಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಪತ್ನಿ, ಮತ್ತು ಪುತ್ರನ ಜೊತೆ ಭೇಟಿ ನೀಡಿದ ಆರ್.ಶಂಕರ್ ಸಿಎಂ ಜೊತೆ ಮಾತನಾಡಿ ತಮ್ಮನ್ನು ಎಂಎಲ್ ಸಿ ಮಾಡುವಣತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಶೀಘ್ರದಲ್ಲಿಯೇ ನಿಮ್ಮನ್ನ ಮಂತ್ರಿಮಂಡಲಕ್ಕೆ ಸೇರಿಸಿಕೊಳ್ಳುತ್ತೇನೆ. ಸ್ವಲ್ಪ ತಾಳ್ಮೆಯಿಂದ ಇರಿ. ನಿಮಗೆ ಯಾವುದೇ ಕಾರಣಕ್ಕೂ ಅನ್ಯಾಯ ಮಾಡುವುದಿಲ್ಲ. ನಾನು ಹಿಂದೆ ಕೊಟ್ಟ ಮಾತಿನಂತಿಯೇ ನಡೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments