Webdunia - Bharat's app for daily news and videos

Install App

ಆರ್ .ವಿ. ದೇಶಪಾಂಡೆ ಬಿಜೆಪಿಗೆ ಬರಲಿ: ಅನಂತಕುಮಾರ್

Webdunia
ಶನಿವಾರ, 2 ಜೂನ್ 2018 (14:42 IST)
ಹಳಿಯಾಳದಲ್ಲಿ ಬಿಜೆಪಿ ಬಾವುಟ ಹಾರಿಸೋವರೆಗೂ ರಾಜಕೀಯ ಬಿಟ್ಟು ಹೋಗುವದಿಲ್ಲ. ಬೇಕಿದ್ದರೆ ಆರ್.ವಿ. ದೇಶಪಾಂಡೆ ಬಿಜೆಪಿಗೆ ಬರಲಿ ಅಥವಾ ಹೊಸಬರೇ ಅಭ್ಯರ್ಥಿಯಾಗಲಿ ಎಂದು ಕೇಂದ್ರ ಸಚಿವ ಅನಂತಕುಮಾರ ಹೇಳಿಕೆ ನೀಡಿದ್ದಾರೆ.
ಪರೋಕ್ಷವಾಗಿ ದೇಶಪಾಂಡೆಗೆ ಟಾಂಗ್ ಕೊಟ್ಟ ಸಚಿವ ಸಚಿವ ಅನಂತಕುಮಾರ. ಹಳಿಯಾಳ, ಯಲ್ಲಾಪುರದಲ್ಲಿ ಬಿಜೆಪಿ ಬಾವುಟ ಹಾರಿಸಿಯೇ ತೀರುತ್ತೇನೆ.ಸದ್ಯ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.ಮುಂದಿನ ದಿನದಲ್ಲಿ ಆರೂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದರು. 
 
ದೇಶದಲ್ಲೆ ದೊಡ್ಡ ಪಕ್ಷವಾದ  ಕಾಂಗ್ರೆಸ್ ಗೆ ಪುಟಗೋಸಿ ಪಕ್ಷಕ್ಕೆ ಸಲಾಂ ಹೊಡಿಯುವಂತಹ ಪರಿಸ್ಥಿತಿ ಬಂದಿದೆ. ಇದು ಈಗಿನ ಕಾಂಗ್ರೆಸ್ ಪಕ್ಷದ ಸ್ಥಿತಿಗತಿ.ರಾಜಕೀಯ ಪುಟಗೋಸಿಗಳು ಬಿಜೆಪಿಯವರಲ್ಲ. ರಾಜಕೀಯ ಏನು ಅನ್ನೋದನ್ನ ತಿಳಿದವರು ಬಿಜೆಪಿಯವರು ಮಾತ್ರ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments