ರಫೆಲ್ ಡೀಲ್: ಸಿಪಿಐ ಪ್ರತಿಭಟನೆ

Webdunia
ಬುಧವಾರ, 24 ಅಕ್ಟೋಬರ್ 2018 (17:00 IST)
ರಫೆಲ್ ಹಗರಣದ ತನಿಖೆಯನ್ನು ಸಂಸದೀಯ ಜಂಟಿ ಸಮಿತಿಗೆ ಒಪ್ಪಿಸಲು ಆಗ್ರಹಿಸಿ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ಸಿಪಿಐ ಕಾರ್ಯಕರ್ತರು ಹಕ್ಕೊತ್ತಾಯ ಚಳುವಳಿ ಮಾಡಿದರು. ದೇಶದ ಬಹುದೊಡ್ಡ ಹಗರಣದಲ್ಲೊಂದಾದ ರಫೆಲ್ ಹಗರಣ ತನಿಖೆಗಾಗಿ ಸಂಸದೀಯ ಜಂಟಿ ಸಮಿತಿಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು. ರಾಷ್ಟ್ರವ್ಯಾಪ್ತಿ ಸಿಪಿಐ ಪಕ್ಷದ ನೇತೃತ್ವದಲ್ಲಿ ಹಕ್ಕೊತ್ತಾಯ ಚಳುವಳಿ ನಡೆದಿದ್ದು, ಈ ಹಿನ್ನಲೆ ಕಲಬುರಗಿಯಲ್ಲಿ ರೈಲ್ವೆ ನಿಲ್ದಾನ ಬಳಿಯ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

'ನಾನು ತಿನ್ನುವದಿಲ್ಲ ತಿನ್ನಲು ಬಿಡುವದಿಲ್ಲ' ಅಂತ ಹೇಳುತ್ತಲೇ ಯುದ್ಧ ವಿಮಾನಗಳ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರವೆಸಗಿದ್ದಾರೆಂದು ಆರೋಪಿಸಿದರು. ಜನರು ಕಟ್ಟಿದ ತೆರಿಗೆಯನ್ನು ಭ್ರಷ್ಟಾಚಾರದ ಮೂಲಕ ಕೊಳ್ಳೆ ಹೊಡೆಯಲಾಗಿದೆ ಈ ಬಗ್ಗೆ ತನಿಖೆ ನಡೆದು ಹಗರಣ ಬಯಲಿಗೆಳೆಯಬೇಕೆಂದು ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments