Webdunia - Bharat's app for daily news and videos

Install App

ರಫೆಲ್ ಡೀಲ್: ಸಿಪಿಐ ಪ್ರತಿಭಟನೆ

Webdunia
ಬುಧವಾರ, 24 ಅಕ್ಟೋಬರ್ 2018 (17:00 IST)
ರಫೆಲ್ ಹಗರಣದ ತನಿಖೆಯನ್ನು ಸಂಸದೀಯ ಜಂಟಿ ಸಮಿತಿಗೆ ಒಪ್ಪಿಸಲು ಆಗ್ರಹಿಸಿ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ಸಿಪಿಐ ಕಾರ್ಯಕರ್ತರು ಹಕ್ಕೊತ್ತಾಯ ಚಳುವಳಿ ಮಾಡಿದರು. ದೇಶದ ಬಹುದೊಡ್ಡ ಹಗರಣದಲ್ಲೊಂದಾದ ರಫೆಲ್ ಹಗರಣ ತನಿಖೆಗಾಗಿ ಸಂಸದೀಯ ಜಂಟಿ ಸಮಿತಿಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು. ರಾಷ್ಟ್ರವ್ಯಾಪ್ತಿ ಸಿಪಿಐ ಪಕ್ಷದ ನೇತೃತ್ವದಲ್ಲಿ ಹಕ್ಕೊತ್ತಾಯ ಚಳುವಳಿ ನಡೆದಿದ್ದು, ಈ ಹಿನ್ನಲೆ ಕಲಬುರಗಿಯಲ್ಲಿ ರೈಲ್ವೆ ನಿಲ್ದಾನ ಬಳಿಯ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

'ನಾನು ತಿನ್ನುವದಿಲ್ಲ ತಿನ್ನಲು ಬಿಡುವದಿಲ್ಲ' ಅಂತ ಹೇಳುತ್ತಲೇ ಯುದ್ಧ ವಿಮಾನಗಳ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರವೆಸಗಿದ್ದಾರೆಂದು ಆರೋಪಿಸಿದರು. ಜನರು ಕಟ್ಟಿದ ತೆರಿಗೆಯನ್ನು ಭ್ರಷ್ಟಾಚಾರದ ಮೂಲಕ ಕೊಳ್ಳೆ ಹೊಡೆಯಲಾಗಿದೆ ಈ ಬಗ್ಗೆ ತನಿಖೆ ನಡೆದು ಹಗರಣ ಬಯಲಿಗೆಳೆಯಬೇಕೆಂದು ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments