Webdunia - Bharat's app for daily news and videos

Install App

ಡಿಕೆಶಿ ಸಿಎಂ ಮಾಡಲು ‘ರಾಗಾ’ ಹಿಂದೇಟು

Webdunia
ಬುಧವಾರ, 17 ಮೇ 2023 (17:20 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​​ ಸಿಎಂ ಆಸೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಣ್ಣೀರೆರಚಿದ್ರಾ ಎಂಬ ಅನುಮಾನ ಮೂಡಿದೆ.. ಡಿಕೆಶಿಯವರನ್ನು ಸಿಎಂ ಮಾಡಲು ರಾಹುಲ್​ ಗಾಂಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಡಿಕೆಶಿ ಸಿಎಂ ಆದರೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಬಹುದೆಂಬ ಆತಂಕ ರಾಹುಲ್​​​​​ಗೆ ಮೂಡಿದೆ ಎನ್ನಲಾಗಿದೆ. ವಿರೋಧ ಪಕ್ಷಗಳ ಬಾಯಿಗೆ ಆಹಾರವಾಗಬಾರದೆಂದು ಎಚ್ಚರಿಕೆ ವಹಿಸಲಾಗಿದೆ. ನಾವು ಬಿಜೆಪಿ ವಿರುದ್ಧ 40 ಪರ್ಸೆಂಟ್​ ಆರೋಪ ಮಾಡಿದ್ವಿ, ಇದ್ರಿಂದಾಗಿ ನಮ್ಮ ಪಕ್ಷಕ್ಕೆ ಮತಗಳು ಹರಿದು ಬಂದಿದ್ವು.. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಸಿಎಂ ಸ್ಥಾನ ನೀಡಿದರೆ, ಬಿಜೆಪಿ ನಮ್ಮ ಮೇಲೆ ಭ್ರಷ್ಟಾಚಾರ ಆರೋಪ ಮಾಡಿ ದಾಳವಾಗಿ ಬಳಸಿಕೊಳ್ಳಬಹುದು ಎಂಬುದು ರಾಹುಲ್​ ಗಾಂಧಿ ಆತಂಕ ಎನ್ನಲಾಗಿದೆ. ಇದ್ರಿಂದಾಗಿ ಡಿಕೆಶಿಗೆ ಪಟ್ಟ ಕೊಟ್ರೆ ಲೋಕಸಭಾ ಚುನಾವಣೆ ವೇಳೆ ಪಕ್ಷಕ್ಕೆ ಡ್ಯಾಮೇಜ್​​​​​ ಆಗುವ ಭಯ ಕಾಡ್ತಿದೆ. ಮೊದಲ 2 ವರ್ಷ ಸಿದ್ದರಾಮಯ್ಯರವರಿಗೆ ಸಿಎಂ ಸ್ಥಾನ ನೀಡಿದ್ರೆ ಸೇಫ್​ ಎಂದು ರಾಹುಲ್​ ಗಾಂಧಿ ಯೋಚಿಸಿದಂತಿದೆ. ಈ 2 ವರ್ಷ ಡಿಕೆಶಿ ಮೇಲಿರುವ ಕೇಸ್​​ಗಳ ಬಗ್ಗೆ ನಿಗಾವಹಿಸಲು ಸಲಹೆ ನೀಡಲಾಗಿದೆ. ಆದ್ದರಿಂದಲೇ ಡಿಕೆಶಿ ಆಯ್ಕೆಗೆ ರಾಹುಲ್​ ಗಾಂಧಿ ಅಸಮ್ಮತಿ ಸೂಚಿಸಿದ್ದಾರಂತೆ.. ಡಿಕೆಶಿ ಪರ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೃದು ಧೋರಣೆ ಹೊಂದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments