Webdunia - Bharat's app for daily news and videos

Install App

ನಿಶಾ ನರಸಪ್ಪ ವಿರುದ್ಧ ಸಿಟ್ಟು!,

Webdunia
ಶುಕ್ರವಾರ, 14 ಜುಲೈ 2023 (16:55 IST)
ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ ನಿಶಾ ನರಸಪ್ಪ ಎಂಬುವರು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದಾರೆ. ನಿಶಾ ನರಸಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.. ಇದಲ್ಲದೆ ನಿಶಾಳಿಂದ ವಂಚನೆಗೊಳಗಾದ 20ಕ್ಕೂ ಹೆಚ್ಚು ಪೋಷಕರು ಸದಾಶಿವ ನಗರ ಠಾಣೆ ಮುಂದೆ ಹಾಜರಾಗಿದ್ದಾರೆ.ಇನ್ನು ವಂಶಿಕಾ ತಾಯಿ ಸದಾಶಿವ ನಗರದ ಠಾಣೆ ಮುಂದೆ ಹಾಜರಾಗಿ, ನಿಶಾ ನರಸಪ್ಪ ಅವರನ್ನ ಅರೆಸ್ಟ್ ಮಾಡೋವರೆಗೂ ಇಲ್ಲಿಂದ ಕದಲಲ್ಲ ಎಂದು ಪಟ್ಟು ಹಿಡಿದರು. ಇನ್ನು ಹಲವಾರು ಜನರು ನಿಶಾ ಪರಸಪ್ಪಳಿಂದ ವಂಚನೆಗೊಳಗಾಗಿದ್ದು, ನಿಶಾ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments