Webdunia - Bharat's app for daily news and videos

Install App

ರಾಘವೇಶ್ವರ್ ಭಾರತಿ ಶ್ರೀಗಳ ಗೋಕಿಂಕರ ಯಾತ್ರೆ ಆರಂಭ

Webdunia
ಶುಕ್ರವಾರ, 16 ಸೆಪ್ಟಂಬರ್ 2016 (20:09 IST)
ಗೋವಿನ ಕುರಿತಾದ ಭಾವಜಾಗರಣೆಯ ಮಹಾಭಿಯನ, ‘ಗೋಕಿಂಕರ ಯಾತ್ರೆ’ 5 ಸ್ಥಳಗಳಿಂದ ಶುಭಾರಂಭಗೊಂಡಿತು.  ಬೆಂಗಳೂರಿನ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಬೆಳಗ್ಗೆ ಶ್ರೀಶ್ರೀರಾಘವೇಶ್ವರ ಭಾರತೀ ಸ್ವಾಮಿಗಳು ಗೋಪೂಜೆ ನೆರವೇರಿಸಿ, ಗೋಧ್ವಜಾರೋಹಣದೊಂದಿಗೆ ಗೋಕಿಂಕರ ಯಾತ್ರೆಗೆ ಚಾಲನೆ ನೀಡಿದರು. 
 
ಗಂವ್ಹಾರದ ತ್ರಿವಿಕ್ರಮಾನಂದ ಸರಸ್ವತಿ ಮಠದ ಶ್ರೀ ಸೋಪಾನನಾಥ ಸ್ವಾಮಿಗಳು, ಪೂಜ್ಯ ಪಾಂಡುರಂಗ ಜೋಷಿಗಳು, ಗೋಕಿಂಕರ ಯಾತ್ರೆಯ ಪದಾಧಿಕಾರಿಗಳು ಹಾಗೂ ಗೋಕಿಂಕರರು ಉಪಸ್ಥಿತರಿದ್ದರು.   
 
ಆಂಧ್ರದ ಮಂತ್ರಾಲಯದಿಂದ ಆರಂಭವಾದ ಯಾತ್ರೆಗೆ ಮಂತ್ರಾಲಯದ ಶ್ರೀಸುಭುದೇಂದ್ರತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಮಹಾರಾಷ್ಟ್ರದ ಪಂಡರಾಪುರದಿಂದ ಹೊರಟ ರಥಕ್ಕೆ ಅಕ್ಕಲಕೋಟೆಯ ಶ್ರೀಗಳು ಸ್ವಾಗತಿಸಿದರು , ಗೋವಾದ ರಾಮನಾಥಿಯಿಂದ ಹೊರಟ ರಥಕ್ಕೆ ಸನಾತನ ಸಂಸ್ಥೆಯ ಚೈತನ್ಯ ಪ್ರಜಾಪತಿಗಳು, ಹಾಗೂ ಕೇರಳದ ಮಧೂರುಗಳಿಂದ ಹೊರಟ ಗೋಯಾತ್ರೆಗೆ ಸಿದ್ದಿವಿನಾಯಕ ದೇವಾಲಯದಲ್ಲಿ ರವೀಶ್ ತಂತ್ರಿಗಳು ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
 
 ಗೋಕಿಂಕರರಥ ಚಲಿಸುವ ಪ್ರದೇಶದಲ್ಲಿ ಗೋವಿನ ಕುರಿತಾಗಿ ಜಾಗೃತಿಯನ್ನು ಮೂಡಿಸಲಿದ್ದು, ಗೋಸಂರಕ್ಷಣೆಯ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುರೋಪ್‌ಗೆ ಮತ್ತೇ ಆರಂಭಗೊಂಡ ಏರ್‌ ಇಂಡಿಯಾ ವಿಮಾನ

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ಕಾಲ ದೂಳಿಗೂ ಸಮ ಅಲ್ಲ: ಛಲವಾದಿ ನಾರಾಯಣಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದರೆ ಜೈಲೂಟ ಗ್ಯಾರಂಟಿ

ಯಾವ ಇಲಾಖೆ ನೋಡಿದ್ರೂ ಕಮಿಷನ್ ಕಮಿಷನ್ ಕಮಿಷನ್: ಬಿವೈ ವಿಜಯೇಂದ್ರ

ಭಷ್ಟಚಾರ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಜಮೀರ್ ಅಹ್ಮದ್‌

ಮುಂದಿನ ಸುದ್ದಿ
Show comments