Webdunia - Bharat's app for daily news and videos

Install App

ಅತ್ಯಾಚಾರ ಪ್ರಕರಣ: ರಾಘವೇಶ್ವರ ಶ್ರೀಗಳಿಗೆ ಮತ್ತೆ ಎದುರಾಯಿತು ಕಂಟಕ

Webdunia
ಗುರುವಾರ, 28 ಏಪ್ರಿಲ್ 2016 (14:03 IST)
ರಾಮಕಥಾ ಗಾಯಕಿ ಪ್ರೇಮಲತಾ ಮೇಲೆ ರಾಘವೇಶ್ವರ ಶ್ರೀಗಳು ಅತ್ಯಾಚಾರ ನಡೆಸಿರುವ ಪ್ರಕರಣ ಕುರಿತಂತೆ ಸಿಐಡಿ ಅಧಿಕಾರಿಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
 
ಸ್ಥಳೀಯ ನ್ಯಾಯಾಲಯ ರಾಘವೇಶ್ವರ್ ಶ್ರೀಗಳನ್ನು ಅತ್ಯಾಚಾರದ ಆರೋಪದಿಂದ ಮುಕ್ತಗೊಳಿಸಿದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಿದ್ದಾರೆ.
 
ಸಿಐಡಿ ಅಧಿಕಾರಿಗಳು ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಏಕಸದಸ್ಯ ಪೀಠ, ಬೇಸಿಗೆ ನಂತರ ವಿಚಾರಣೆ ಆರಂಭಿಸುವುದಾಗಿ ತಿಳಿಸಿದೆ.
 
ರಾಮಕಥಾ ಗಾಯಕಿ ಪ್ರೇಮಲತಾ ಮೇಲೆ ರಾಘವೇಶ್ವರ್ ಶ್ರೀಗಳು ಅತ್ಯಾಚಾರವೆಸಗಿದ ಆರೋಪ ರಾಜ್ಯದಾದ್ಯಂತ ಕುತೂಹಲಕ್ಕೆ ಕಾರಣವಾಗಿತ್ತು.ಆದರೆ, ಸ್ಥಳೀಯ ನ್ಯಾಯಾಲಯ ಅವರನ್ನು ಆರೋಪದಿಂದ ಮುಕ್ತಗೊಳಿಸಿರುವುದನ್ನು ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments