ರಾಗಿ ಮುದ್ದೆ ಉಂಡವನೇ ಮಹಾಶೂರ: ಸ್ಪರ್ಧೆಯಲ್ಲಿ ಗೆದ್ದವರು ಯಾರು ಗೊತ್ತಾ?

Webdunia
ಭಾನುವಾರ, 1 ಜುಲೈ 2018 (16:13 IST)
ರಾಗಿ ಎಂದರೆ ದಕ್ಷಿಣ ಕರ್ನಾಟಕ ಜನರ ಬಾಯಲ್ಲಿ ನೀರು ಬರುವುದು ಸಹಜ. ಇನ್ನು ರಾಗಿ ಪ್ರಿಯರಿಗಾಗಿಯೇ ಹೆಚ್ಚು ರಾಗಿ ಮುದ್ದೆಗಳನ್ನು ಉಣ್ಣುವ ಸ್ಪರ್ಧೆ ಆಯೋಜಿಸಲಾಗಿತ್ತು ಎಂದರೆ ನಂಬಲೇಬೇಕು. 
 
ಮಂಡ್ಯ ಜಿಲ್ಲೆಯ ಮಂಗಲ ಗ್ರಾಮದಲ್ಲಿ ರಾಗಿ ಮುದ್ದೆ ಉಣ್ಣುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಹೆಚ್ಚು ರಾಗಿ ಮುದ್ದೆ ತಿಂದವರು ವಿಜೇತರಾಗುತ್ತಾರೆ. ಈ ಸ್ಪರ್ಧೆಯಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಅಂದಹಾಗೆ ಮಹಿಳೆಯರ ಸಂಖ್ಯೆ ಕಡಿಮೆ ಇರಲಿಲ್ಲ. ಏಕಕಾಲದಲ್ಲಿ ನಾಟಿಕೋಳಿ ಸಾರಿನ ಜತೆ ರಾಗಿ ಮುದ್ದೆ ಸವಿದರು. ಸ್ಪರ್ಧೆಗಾಗಿಯೇ ಒಂದು ಸಾವಿರಕ್ಕೂ ಹೆಚ್ಚು ರಾಗಿ ಮುದ್ದೆಗಳು ಸಿದ್ಧಗೊಂಡಿದ್ದವು. ಏಕಕಾಲದಲ್ಲಿ ನೂರಾರು ಸ್ಪರ್ಧಿಗಳು ರಾಗಿ ಮುದ್ದೆ ತಿಂದು ಬಾಯಿ ಚಪ್ಪರಿಸಿದರು.

ಎಲ್ಲರಿಗಿಂತ ಹೆಚ್ಚು ರಾಗಿ ಮುದ್ದೆ ತಿಂದವರಿಗೆ ನಗದು ಬಹುಮಾನ ಹಾಗೂ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಲಾಗುತ್ತದೆ. ಆರುವರೆ ರಾಗಿ ತಿಂದ ಅರಕೆರೆ ಮೀಸೆ ಪ್ರಥಮ, ಸುರೇಶ ದ್ವೀತಿಯ ಹಾಗೂ ನಂದೀಶ್, ಕಾರಸವಾಡಿ ಶಂಕರೇಗೌಡ, ಹೆಚ್.ಡಿ.ಕೋಟೆ ಯೋಗೇಶ್, ಕಾರೇಕರ ನಾಗೇಶ್ ಗೆ ಸಮಾಧಾನ ಬಹುಮಾನ ವಿತರಿಸಲಾಯಿತು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್, ಡೀಸೆಲ್ ಸುಂಕ ಇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ಹಾಸ್ಯಾಸ್ಪದ: ಆರ್ ಅಶೋಕ್

ದನವನ್ನು ಬೈಕ್ ನಲ್ಲಿ ಕೂರಿಸಿಕೊಂಡು ರೈಡ್ ಮಾಡಿದ ಭೂಪ: ವಿಡಿಯೋ ನೋಡಿದ್ರೂ ನಿಮಗೆ ನಂಬಲು ಕಷ್ಟ

Video: ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ ಗೆ ವೇಗವಾಗಿ ಬಂದು ಗುದ್ದಿದ ಬೈಕ್, ಕ್ಷಣ ಮಾತ್ರದಲ್ಲಿ ಹಾರಿತು ಜೀವ

ದುಡ್ಡಿಲ್ಲ ಸರ್ ಬಿಟ್ಬಿಡಿ ಎಂದರೂ ವೃದ್ಧನ ಬಳಿ ಫೈನ್ ಕಿತ್ತುಕೊಂಡ ರೈಲ್ವೇ ಟಿಸಿ: ಜನರ ಛೀಮಾರಿ Video

Karnataka Weather: ಕರ್ನಾಟಕದಲ್ಲಿ ವಾರಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸೂಚನೆ

ಮುಂದಿನ ಸುದ್ದಿ
Show comments