Select Your Language

Notifications

webdunia
webdunia
webdunia
webdunia

ಬಿಜೆಪಿಯ 8 ಶಾಸಕರು ಬಂಡಾಯವೆದ್ರೆ ಸರ್ಕಾರ ಪತನ- ರಾಜು ಕಾಗೆ

ಬಿಜೆಪಿಯ 8 ಶಾಸಕರು ಬಂಡಾಯವೆದ್ರೆ ಸರ್ಕಾರ ಪತನ- ರಾಜು ಕಾಗೆ
ಬೆಳಗಾವಿ , ಸೋಮವಾರ, 28 ಅಕ್ಟೋಬರ್ 2019 (14:10 IST)
ಬೆಳಗಾವಿ : ಅನರ್ಹರ ತ್ಯಾಗದಿಂದಲೇ ಬಿಜೆಪಿ ಸರ್ಕಾರ ಎಂಬುದು ಭ್ರಮೆ ಎಂದು ಬಿಜೆಪಿ ಮುಖಂಡ ರಾಜುಕಾಗೆ ಹೇಳಿದ್ದಾರೆ.




ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರಖರ್ದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂಬುದು ಹೈಕಮಾಂಡ್ ಭ್ರಮೆ. ಬಿಜೆಪಿಯಲ್ಲಿ ಈಗಾಗಲೇ 106 ಶಾಸಕರಿದ್ದಾರೆ. ಬಿಜೆಪಿಗೆ ಬಹುಮತ ಬರಲು 8 ಶಾಸಕರ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. 


ಆದ್ದರಿಂದ ಉಪಚುನಾವಣೆಯಲ್ಲಿ 15 ಕ್ಷೇತ್ರದ ಪೈಕಿ 8 ರಲ್ಲಿ ಗೆಲ್ಲಲೇಬೇಕು.  ಒಂದು ವೇಳೆ ಮತ್ತೆ ಬಿಜೆಪಿಯ 8 ಶಾಸಕರು ಬಂಡಾಯವೆದ್ರೆ ಸರ್ಕಾರ ಪತನವಾಗುವುದು ಖಂಡಿತ ಎಂದು ಅವರು ಭವಿಷ್ಯ ನುಡಿದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಒಬ್ಬ ಪೂರ್ಣ ಜಾತ್ಯಾತೀತವಾದಿ ಅಲ್ಲ- ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು