Webdunia - Bharat's app for daily news and videos

Install App

ಬಿಜೆಪಿಯ 8 ಶಾಸಕರು ಬಂಡಾಯವೆದ್ರೆ ಸರ್ಕಾರ ಪತನ- ರಾಜು ಕಾಗೆ

Webdunia
ಸೋಮವಾರ, 28 ಅಕ್ಟೋಬರ್ 2019 (14:10 IST)
ಬೆಳಗಾವಿ : ಅನರ್ಹರ ತ್ಯಾಗದಿಂದಲೇ ಬಿಜೆಪಿ ಸರ್ಕಾರ ಎಂಬುದು ಭ್ರಮೆ ಎಂದು ಬಿಜೆಪಿ ಮುಖಂಡ ರಾಜುಕಾಗೆ ಹೇಳಿದ್ದಾರೆ.




ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರಖರ್ದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂಬುದು ಹೈಕಮಾಂಡ್ ಭ್ರಮೆ. ಬಿಜೆಪಿಯಲ್ಲಿ ಈಗಾಗಲೇ 106 ಶಾಸಕರಿದ್ದಾರೆ. ಬಿಜೆಪಿಗೆ ಬಹುಮತ ಬರಲು 8 ಶಾಸಕರ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. 


ಆದ್ದರಿಂದ ಉಪಚುನಾವಣೆಯಲ್ಲಿ 15 ಕ್ಷೇತ್ರದ ಪೈಕಿ 8 ರಲ್ಲಿ ಗೆಲ್ಲಲೇಬೇಕು.  ಒಂದು ವೇಳೆ ಮತ್ತೆ ಬಿಜೆಪಿಯ 8 ಶಾಸಕರು ಬಂಡಾಯವೆದ್ರೆ ಸರ್ಕಾರ ಪತನವಾಗುವುದು ಖಂಡಿತ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments