Webdunia - Bharat's app for daily news and videos

Install App

ದುರಂಹಕಾರ, ಮಾಹಿತಿ ಕೊರತೆಗೆ ಲಸಿಕೆ ಇಲ್ಲ: ರಾಹುಲ್ ಗೆ ಪ್ರಹ್ಲಾದ್ ಜೋಷಿ ಟಾಂಗ್

Webdunia
ಭಾನುವಾರ, 4 ಜುಲೈ 2021 (14:01 IST)
ದುರಂಹಕಾರ ಹಾಗೂ ಮಾಹಿತಿ ಕೊರತೆಗೆ ಲಸಿಕೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಲಸಿಕೆ ಸಂಬಂಧ ಮಾಹಿತಿ ಕೊರತೆ ರಾಹುಲ್ ಗಾಂಧಿಗೆ ಇದೆ ಎಂದರು.
ಅಮೆರಿಕಾದ ಜನಸಂಖ್ಯೆಯಷ್ಟೇ ಲಸಿಕೆ ನೀಡಿದ್ದೇವೆ. ಎರಡು ಇಂಗ್ಲೆಂಡ್ ಜನಸಂಖ್ಯೆಯಷ್ಟು ಲಸಿಕೆ ನೀಡಲಾಗಿದೆ. 125 ಕೋಟಿ ಜನರಿಗೂ ಒಟ್ಟಿಗೆ ಲಸಿಕೆ ನೀಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಲಸಿಕೆ ನೀಡಲಾಗುವುದು. ಒಂದು ತಿಂಗಳ ಸಮಯ ನೀಡಿ ರಾಹುಲ್ ಮಾತನಾಡಬಹುದಿತ್ತು ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ನೋ ಲಸಿಕೆ ಬೋರ್ಡ್ ಕಾಣಿಸಿಕೊಳ್ಳುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಆರೋಗ್ಯ ಸಚಿವ ಕೆ ಸುಧಾಕರ್ ಜೊತೆ ಮಾತನಾಡುತ್ತೇನೆ ಎಂದು ಅವರು ಸಮಜಾಯಿಷಿ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments