Webdunia - Bharat's app for daily news and videos

Install App

ಗಂಗಾ ಭವಾನಿಗೆ ರಾಹುಲ್ ನಮನ

Webdunia
ಬುಧವಾರ, 19 ಅಕ್ಟೋಬರ್ 2022 (18:28 IST)
ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಆಂಧ್ರ ಪ್ರದೇಶದ ದೇವಾಲಯಕ್ಕೆ ಭೇಟಿ ನೀಡಿದ್ದರು. ಅಧೋನಿಯ ಗಂಗಾ ಭವಾನಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ರಾಹುಲ್ ಗಾಂಧಿಗೆ ಸ್ಥಳೀಯ ಕಾಂಗ್ರೆಸ್ ನಾಯಕ ಸಾಥ್ ನೀಡಿದ್ರು. 
ಕರ್ನಾಟಕದಿಂದ ತೆರಳಿದ ರಾಹುಲ್ ಗಾಂಧಿ ಆಂಧ್ರ ಪ್ರದೇಶದಲ್ಲಿ 3 ದಿನಗಳ ಕಾಲ ಪಾದಯಾತ್ರೆ ನಡೆಸಲಿದ್ದಾರೆ. ಆಂಧ್ರದಲ್ಲಿ ರಾಜಶೇಖರ್ ರೆಡ್ಡಿ ಅಕಾಲಿಕ ಮರಣ ಮತ್ತು ಆ ನಂತರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮುಕ್ಕಿದ್ದು ಹಲವು ವರ್ಷಗಳಿಂದ ಅಧಿಕಾರದಿಂದ ದೂರ ಉಳಿದಿದೆ. ಹೀಗಾಗಿ ರಾಹುಲ್ ಪಾದಯಾತ್ರೆ ಕಾಂಗ್ರೆಸ್ ಮುಖಂಡರಿಗೆ ಹೊಸ ಚೈತನ್ಯ ತಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments