Webdunia - Bharat's app for daily news and videos

Install App

ಬಿಜೆಪಿ ಗೆಲುವಿನ ಕಡಿವಾಣಕ್ಕೆ ರಾಹುಲ್-ಸಿಎಂ ಭೇಟಿ

Webdunia
ಗುರುವಾರ, 8 ನವೆಂಬರ್ 2018 (18:26 IST)
ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿರುವ ಮೈತ್ರಿ ಪಕ್ಷಗಳು, ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವಿಗೆ ಬ್ರೇಕ್ ಹಾಕಲು ಸಿದ್ಧತೆ ನಡೆಸಿವೆ. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.

ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಹಾಗೂ ಅದರ ಗೆಲುವಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಉಪಚುನಾವಣೆ ಫಲಿತಾಂಶ ಬಳಿಕ ಫೋನ್ ಮೂಲಕ ರಾಜಕೀಯ ಬೆಳವಣಿಗೆಗಳನ್ನು ಸಿಎಂ ಅವರು, ರಾಹುಲ್ ಗಾಂಧಿಗೆ ವಿವರ ನೀಡಿದ್ದಾರೆ. ಹೆಚ್ಚಿನ ಚರ್ಚೆಗೆ ದೆಹಲಿಗೆ ಬರುವಂತೆ ರಾಹುಲ್ ಗಾಂಧಿ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಅದರಂತೆ ಮುಂದಿನ ವಾರ ಸಿಎಂ ಕುಮಾರಸ್ವಾಮಿ ದೆಹಲಿಗೆ ತೆರಳಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಚ್‌ಡಿ ಕುಮಾರಸ್ವಾಮಿ 3ವರ್ಷದಲ್ಲಿ ಯಾವುದಾದ್ರೂ ದಾಖಲೆ ಬಿಡುಗಡೆ ಮಾಡಿದ್ದಾರಾ

ಎಂಥಾ ಜಾಗಕ್ಕೆ ಕಚ್ಚಿಬಿಡ್ತು ಪಿಟ್ ಬುಲ್ ನಾಯಿ: ಮಹಿಳೆಯ ನೋವು ಊಹಿಸಲೂ ಅಸಾಧ್ಯ Video

ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ರಾ ಸಚಿವ ನಿತಿನ್ ಗಡ್ಕರಿ: ಕೇಂದ್ರ ಸಂಪುಟ ಪುನಾರಚಣೆ ಪಕ್ಕಾನಾ

ರಾಜ್ಯ ಸರ್ಕಾರದ ವೈಫಲ್ಯ ಜನರಿಗೆ ತಿಳಿಸಲು ಬಿಜೆಪಿ ಪಾದಯಾತ್ರೆ: ವಿಜಯೇಂದ್ರ

ಅಧಿವೇಶನ ಮುಗಿಸಿ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ಶಾಸಕ ಸಮರ್ಥ್ ಶಾಮನೂರು ಕಾರು ಅಪಘಾತ: ಪಾರು

ಮುಂದಿನ ಸುದ್ದಿ
Show comments