Webdunia - Bharat's app for daily news and videos

Install App

ರಾಹುಲ್, ದೇವೇಗೌಡ್ರು ಯಾರೇ ಬಂದ್ರೂ ಗೆಲುವು ನನ್ನದೇ…

Webdunia
ಶುಕ್ರವಾರ, 15 ಮಾರ್ಚ್ 2019 (15:08 IST)
ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡ್ರು ಬಂದ್ರು ಅಷ್ಟೆ , ರಾಹುಲ್ ಗಾಂದಿ ಬಂದ್ರೂ ಅಷ್ಟೆ, ಮಮತಾ ಬ್ಯಾನರ್ಜಿ ಬಂದ್ರು ಸರಿ ಅಥವಾ ಅವರೆಲ್ಲರೂ ಸೇರಿ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಚುನಾವಣೆ ನಿಲ್ಲಿಸಿದ್ರೂ ಅಷ್ಟೇ, ಗೆಲ್ಲೋದು ನಾವೇ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.

ನಾನು ಎದುರಾಳಿ ಯಾರು ಅಂತ ತಲೆ ಕೆಡಿಸಿಕೊಳ್ಳೋದಿಲ್ಲ. ಗೆಲುವು ಹೇಗೆ ಅನ್ನೋದನ್ನು ನೋಡುತ್ತೇವೆ. ಹೀಗಂತ ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಕಾರ್ಯಕರ್ತರ ಉತ್ಸಾಹ ನೋಡಿ ಖುಷಿಯಾಗುತ್ತಿದೆ. ಕಳೆದ ಬಾರಿ ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ವಿ. ಈ ಬಾರಿ ಅದಕ್ಕಿಂತ ಹೆಚ್ಚು ಲೀಡ್ ತೆಗೆದು ಕೊಳ್ಳೋದು ಹೇಗೆ ಅನ್ನೋದು ನೋಡ್ತೀವಿ ಎಂದ್ರು.

ಯಾರೇ ಬಂದರೂ ಗೆಲುವು ನಮ್ಮದೇ. ನಾನು ಓವರ್ ಕಾನ್ಫಿಡೆನ್ಸ್ ನಲ್ಲಿ ಹೇಳ್ತಾ ಇಲ್ಲ. ಆತ್ಮ ವಿಶ್ವಾಸದಲ್ಲಿ ಹೇಳ್ತಾ ಇದ್ದೀನಿ ಅಂತ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments