ರಾಹುಲ್​ನೇ ಬಿಡಲಿಲ್ಲ, ಇನ್ನು ನನ್ನ ಬಿಡ್ತಾರಾ?

Webdunia
ಶುಕ್ರವಾರ, 21 ಏಪ್ರಿಲ್ 2023 (15:30 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ರವರ ನಾಮಪತ್ರ ತಿರಸ್ಕೃತವಾಗುವ ಆತಂಕ ಎದುರಾಗಿತ್ತು.. ಹೀಗಾಗಿ ಡಿಕೆಶಿ​​ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.. ಬಿಜೆಪಿಯವರು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯವರಿಗೆ ಏನೆಲ್ಲಾ ಮಾಡಿದ್ರು.. 15 ದಿನದೊಳಗೆ ವಿಚಾರಣೆ ಮುಗಿಸಿದ್ರು.. ಎರಡು ದಿನದಲ್ಲೇ ಸಂಸತ್ ಸ್ಥಾನದಿಂದ ಅವರನ್ನು ತೆಗೆದ್ರು, ಮನೆಯನ್ನ ಖಾಲಿ ಮಾಡಬೇಕೆಂದ್ರು, ಬಿಜೆಪಿಯವರು ರಾಹುಲ್ ಗಾಂಧಿಯವರನ್ನೇ ಬಿಡಲಿಲ್ಲ, ಇನ್ನು ನನ್ನನ್ನು ಬಿಡ್ತಾರಾ ಎಂದು ಪ್ರಶ್ನಿಸಿದ್ರು.. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಗೆ ಕೊಡಬಾರದ ಕಿರುಕುಳ ಕೊಡ್ತಿದ್ದಾರೆ.. ನ್ಯಾಷನಲ್ ಹೆರಾಲ್ಡ್ ಕೇಸ್​ನಲ್ಲಿ ಕಿರುಕುಳ ಕೊಡ್ತಿದ್ದಾರೆ ಎಂದರು.. ಇನ್ನೊಂದೆಡೆ ನನ್ನ ನಾಮಪತ್ರ ತಿರಸ್ಕಾರ ಮಾಡುವ ಷಡ್ಯಂತ್ರ ಮಾಡುತ್ತಿದ್ದಾರೆ, ಅವರು ಏನು ಬೇಕಾದ್ರೂ ಮಾಡಿಕೊಳ್ಳಲಿ.. ನನ್ನ ಕಲ್ಲು ಬಂಡೆ ಅಂತ ನೀವೇ ಕರೆದಿದ್ದೀರಿ.. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments