Webdunia - Bharat's app for daily news and videos

Install App

ರಾಯಚೂರಿನ ಮಿರ್ಚಿ ತಿಂದ ರಾಹುಲ್ ಗಾಂಧಿ

Webdunia
ಸೋಮವಾರ, 12 ಫೆಬ್ರವರಿ 2018 (13:51 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಯಚೂರಿನಿಂದ ಜನಾಶೀರ್ವಾದ ಯಾತ್ರೆಯನ್ನು ಆರಂಭಿಸಿದ್ದು, ದೇವದುರ್ಗ ಕ್ಷೇತ್ರದ ಸಮಾವೇಶಕ್ಕೆ ತೆರಳುವ ಮಾರ್ಗದಲ್ಲಿ ಕಲ್ಮಲಾದ ಹೋಟೆಲ್‌ನಲ್ಲಿ ಮಿರ್ಚಿ ತಿಂದಿದ್ದಾರೆ.

ಹೋಟೆಲ್‌ನಲ್ಲಿ ಮಿರ್ಚಿ ತಿಂದ ರಾಹುಲ್ ಗಾಂಧಿ ಪಕ್ಷದ  ಇತರ ನಾಯಕರಿಗೂ ಮಿರ್ಚಿಯನ್ನು ಹಂಚಿಕೆ ಮಾಡಿದ್ದಾರೆ. ಈ ವೇಳೆ ಹೋಟೆಲ್‌ ಮಾಲೀಕರೊಂದಿಗೆ ಮಾತನಾಡಿ, ಹೋಟೆಲ್‌ನ ವ್ಯಾಪಾರ ಹಾಗೂ ಲಾಭದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ರಾಹುಲ್ ಗಾಂಧಿ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ‌್ವರ್, ಎಸ್.ಆರ್.ಪಾಟೀಲ್, ವೀರಪ್ಪ ಮೊಯ್ಲಿ ಸೇರಿದಂತೆ ಇತರೆ ನಾಯಕರು ಮಿರ್ಚಿ ಸವಿದಿದ್ದಾರೆ.
 
ರಾಷ್ಟ್ರೀಯ ವಿಶೇಷ ಭದ್ರತೆಯಿದ್ದರೂ ಸಾಮಾನ್ಯರೊಂದಿಗೆ ಬೆರೆಯಲು ಹೋಟೆಲ್‌ನಲ್ಲಿ ಮಿರ್ಚಿತಿಂದು ಸಾರ್ವಜನಿಕರಿಗೆ ಹತ್ತಿರವಾಗುವ ಪ್ರಯತ್ನ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments