Webdunia - Bharat's app for daily news and videos

Install App

ರಾಹುಲ್ ಗಾಂದಿಯೊಬ್ಬ ಬಚ್ಚಾ: ಯಡಿಯೂರಪ್ಪ

Webdunia
ಶನಿವಾರ, 5 ಮೇ 2018 (13:36 IST)
ಜಿಲ್ಲೆಯ ಬೈಲಹೊಂಗಲ ಮತಕ್ಷೆತ್ರದ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಪಾಟೀಲ ಪರ ಬಿ ಎಸ್ ಯಡಿಯೂರಪ್ಪ ಅವರು ಬೈಲಹೊಂಗಲದಲ್ಲಿ ಪ್ರಚಾರ ಸಭೆಯನ್ನುದ್ದೆಶಿಸಿ ಮಾತನಾಡಿ, ರಾಹುಲ್ ಗಾಂದಿಯೊಬ್ಬ ಬಚ್ಚಾ ಅವರನ್ನು ಇಟ್ಟುಕ್ಕೊಂಡು ಸಿ ಎಂ ಸಿದ್ದರಾಮಯ್ಯ ಅವರು ಮುಂದಿನ ಸಿ ಎಂ ನಾನೇ ಎಂದು ಹೇಳಿಕೊಳ್ಳುತ್ತಿದ್ದಾರೆ.
ಕಾಂಗ್ರೆಸ್ ಪಕ್ಷ ಒಡೆದು ಮೂರು ಭಾಗವಾಗಿದೆ. ಇನ್ನು ಚುನಾವಣೆಗೆ ಏಳು ದಿನ ಮಾತ್ರ ಬಾಕಿ ಇದೆ. ಜಿ. ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಒಂದು ಕಡೆ ಸೇರಿ ಪ್ರಚಾರ ಮಾಡಲಿ ನೋಡೋಣ, ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾಂಗ್ರೆಸ್ ನವರೆ ಪಿತೂರಿ ಮಾಡುತ್ತಿದ್ದಾರೆ. 
 
ಸಿದ್ದರಾಮಯ್ಯ ಅವರೆ ಕಾಂಗ್ರೆಸ್ ನ ಕೊನೆಯ ಮುಖ್ಯಮಂತ್ರಿ ಎಂದ ಯಡಿಯೂರಪ್ಪ, ಬಿಜೆಪಿ ಅದಿಕಾರಕ್ಕೆ ಬಂದು 24 ಘಂಟೆಯೊಳಗೆ ರಾಷ್ಟ್ರೀಕೃತ ಬ್ಯಾಂಕನಲ್ಲಿರುವ ರೈತರ 1 ಲಕ್ಷದವರೆಗೆ ಸಾಲ ಮನ್ನಾ ಮಾಡುತ್ತೇನೆ. ಬಾಗ್ಯಲಕ್ಷ್ಮಿ ಬಾಂಡ್ ಯೋಜನೆಯನ್ನು 1 ಲಕ್ಷದಿಂದ ಎರಡು ಲಕ್ಷದವರೆಗೆ ಏರಿಸುತ್ತೇನೆ. ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುತ್ತೇನೆ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments