Select Your Language

Notifications

webdunia
webdunia
webdunia
Saturday, 12 April 2025
webdunia

ರಾಜ್ಯ ಕಾಂಗ್ರೆಸ್ ನಾಯಕರ ದಿಢೀರ್ ಸಭೆ ಕರೆದ ರಾಹುಲ್ ಗಾಂಧಿ

ಬೆಂಗಳೂರು
ಬೆಂಗಳೂರು , ಭಾನುವಾರ, 19 ಮೇ 2019 (09:32 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಮೂಡಿದ ಹಿನ್ನಲೆಯಲ್ಲಿ ದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದಿಢೀರ್ ಮೀಟಿಂಗ್ ಕರೆದಿದ್ದಾರೆ.




ಚುನಾವಣೆ ಫಲಿತಾಂಶಕ್ಕೂ ಮೊದಲೇ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಗಟ್ಟಿ ಮಾಡಲು ರಾಹುಲ್ ಗಾಂಧಿ ಪ್ಲಾನ್ ಮಾಡಿದ್ದು, ಅದಕ್ಕಾಗಿ ಫಲಿತಾಂಶಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ಕರೆದು ಅಚ್ಚರಿ ಮೂಡಿಸಿದ್ದಾರೆ.


ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ನಾಯಕರಾದ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆಶಿ ಜೊತೆ ಸಭೆ ನಡೆಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸುದೀರ್ಘ ಚುನಾವಣೆ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಟೀಕೆ