Daily Horoscope

ಬಹರೈನ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೊಗಳಿದ ರಾಹುಲ್ ಗಾಂಧಿ

Webdunia
ಮಂಗಳವಾರ, 9 ಜನವರಿ 2018 (10:59 IST)
ಬೆಂಗಳೂರು: ಬಹರೈನ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಸಿಎಂ ಸಿದ್ದರಾಮಯ್ಯರನ್ನು ಅಲ್ಲಿನ ಭಾರತೀಯರ ಮುಂದೆ ಹೊಗಳಿದ್ದಾರೆ.
 

ಕರ್ನಾಟಕದಲ್ಲಿ ನಮಗೆ ಪ್ರಬಲ ನಾಯಕ ಇದ್ದಾರೆ. ಕರ್ನಾಟಕದಲ್ಲಿ ಮುಂದಿನ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಕರ್ನಾಟಕದ ನಾಯಕರ ಮೇಲೆ ವಿಶ್ವಾಸವಿದೆ ಎಂದು ರಾಹುಲ್ ಗಾಂಧಿ ಸಿದ್ದರಾಮಯ್ಯ  ನಾಯಕತ್ವಕ್ಕೆ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ.

ಬಹರೈನ್ ನಲ್ಲಿ  ಅನಿವಾಸಿ ಭಾರತೀಯರ ಜತೆಗೆ ಸಂವಾದ ನಡೆಸಿದ ರಾಹುಲ್ ಗಾಂಧಿ ಕರ್ನಾಟಕ ಚುನಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾದ ಮೇಲೆ ಇದೇ ಮೊದಲ ಬಾರಿಗೆ ರಾಹುಲ್ ವಿದೇಶ ಪ್ರವಾಸ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments