Webdunia - Bharat's app for daily news and videos

Install App

ಡಿಕೆಶಿಯೊಂದಿಗೆ ಐಟಿ ದಾಳಿಯ ಬಗ್ಗೆ ವಿಚಾರಿಸಿದ ರಾಹುಲ್ ಗಾಂಧಿ

Webdunia
ಶನಿವಾರ, 12 ಆಗಸ್ಟ್ 2017 (18:00 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ನಡೆದ ಐಟಿ ದಾಳಿಯ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಚಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆಶ್ರಯ ನೀಡಿದ ಸಂದರ್ಭದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮನೆಗಳ ಮೇಲೆ ಐಟಿ ದಾಳಿ ನಡೆದಿತ್ತು. ಸತತ ಮೂರು ದಿನಗಳ ಕಾಲ ನಡೆದ ಐಟಿ ದಾಳಿ ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು.
 
ರಾಯಚೂರಿನಿಂದ ಬಳ್ಳಾರಿಯವರೆಗೆ ಡಿಕೆಶಿಯೊಂದಿಗೆ ಪ್ರಯಾಣಿಸಿದ ರಾಹುಲ್, ಐಟಿ ದಾಳಿಯ ಬಗ್ಗೆ ಸಂಪೂರ್ಣ ವಿವರಣೆ ಪಡೆದಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 
 
ಕೇಂದ್ರದಲ್ಲಿರುವ ಪ್ರಧಾನಿ ಮೋದಿ ಸರಕಾರ, ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

ಮುಂದಿನ ಸುದ್ದಿ
Show comments