Webdunia - Bharat's app for daily news and videos

Install App

ಏ.16ಕ್ಕೆ ಕೋಲಾರಕ್ಕೆ ರಾಹುಲ್ ಗಾಂಧಿ ಎಂಟ್ರಿ- ಜೈ ಭಾರತ್ ಸಮಾವೇಶ : ಡಿಕೆಶಿ

Webdunia
ಭಾನುವಾರ, 9 ಏಪ್ರಿಲ್ 2023 (13:54 IST)
ಕೋಲಾರದಲ್ಲಿ ಜೈಭಾರತ್ ಸಮಾವೇಶದ ದಿನಾಂಕ ಕೊನೆಗೂ ನಿಗದಿಯಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನೂತನ ಕಚೇರಿ ಇಂದಿರಾ ಭವನವನ್ನು ಉದ್ಘಾಟನೆ ಮಾಡಲಿದ್ದಾರೆ.ಕೋಲಾರದಲ್ಲಿ ರಾಹುಲ್ ಗಾಂಧಿ ಸಮಾವೇಶ ಏಪ್ರಿಲ್ 10 ಕ್ಕೆ ನಿಗದಿಯಾಗಿತ್ತು, ಅದಕ್ಕೂ ಮೊದಲು 9 ರಂದು ನಡೆಸಲು ತೀರ್ಮಾನ ಮಾಡಲಾಗಿತ್ತು. ಆದರೆ ಇವರೆಡು ದಿನಾಂಕಗಳು ಬದಲಾವಣೆ ಆಗಿದ್ದು, ಏಪ್ರಿಲ್ 16 ರಂದು ಸಮಾವೇಶ ದಿನಾಂಕ ನಿಗದಿಯಾಗಿದೆ.ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಒತ್ತಡಕ್ಕೆ ಮಣಿದು ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವಕ್ಕೆ ಅವಮಾನವಾಗಿದೆ. ರಾಜಕೀಯ ನಿಂತ ನೀರಲ್ಲ ಎಂದರು.ರಾಹುಲ್ ಸಮಾವೇಶದ ನಿಟ್ಟಿನಲ್ಲಿ ಸಿದ್ಧತೆ ನಡೆಯುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಅಶೋಕ್ ಗೆ ಬೆಂಡೆತ್ತಿದ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಡಾ ದೇವಿ ಪ್ರಸಾದ್ ಶೆಟ್ಟಿ ಪ್ರಕಾರ ಇದ್ದಕ್ಕಿದ್ದಂತೆ ಸಸ್ಯಾಹಾರಿಯಾದರೆ ಏನಾಗುತ್ತದೆ

ವರಮಹಾಲಕ್ಷ್ಮಿ ಹಬ್ಬಕ್ಕೆ ಏನೆಲ್ಲಾ ನೈವೇದ್ಯ ಮಾಡಬೇಕು ಮತ್ತು ಯಾಕೆ

ಮುಂದಿನ ಸುದ್ದಿ
Show comments