Webdunia - Bharat's app for daily news and videos

Install App

ರಾಹುಲ್ ಗಾಂಧಿ ಎಂಟ್ರಿ ಗ್ರಾಮಗಳ ದ್ವೇಷ ಅಂತ್ಯ

Webdunia
ಸೋಮವಾರ, 3 ಅಕ್ಟೋಬರ್ 2022 (14:00 IST)
ರಾಹುಲ್​ ಗಾಂಧಿ ಎಂಟ್ರಿಗೆ ಆ ಎರಡು ಗ್ರಾಮಗಳ ದ್ವೇಷ ಬಗೆಹರಿದಿದೆ. ಸತತ 29 ವರ್ಷಗಳಿಂದ ದ್ವೇಷ ಕಟ್ಟಿಕೊಂಡ ಸಮುದಾಯ ಇಂದು ಒಂದಾಗಿದೆ.
ರಾಹುಲ್​ ಗಾಂಧಿ ಸಾಕ್ಷಿಯಾಗಿದ್ದಾರೆ. 1993ರಲ್ಲಿ ಬದನವಾಳು ಗ್ರಾಮದಲ್ಲಿ ನಡೆದಿದ್ದ ಹತ್ಯಾಕಾಂಡ ಸಂಬಂಧ ಬೇರೆಯಾಗಿದ್ದ ಸಮುದಾಯಗಳು ಇಂದು ಒಂದಾಗಿ ರಾಹುಲ್ ಜೊತೆ ಊಟ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಕೆ ಸಿ ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಬಾಗಿಯಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿವೇಶನ ಆರಂಭಕ್ಕೆ ಮೊದಲೇ ಬಿಜೆಪಿ ಪ್ರತಿಭಟನೆ

ಧರ್ಮಸ್ಥಳದ ಬಗ್ಗೆ ಸದನದಲ್ಲೂ ಪ್ರಸ್ತಾಪ ಮಾಡ್ತೀವಿ ಎಂದ ಸಿಟಿ ರವಿ

ಪೊಲೀಸರಿಗೆ ಗೌರವ ಕೊಡೋದು ಹೇಗೆಂದು ಮೋದಿ ನೋಡಿ ಕಲಿಯಿರಿ: ಟ್ರೋಲ್ ಆದ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಮ್ಮ ನಾಶ ಮಾಡಿದ್ರೆ ಅರ್ಧ ಪ್ರಪಂಚವನ್ನೇ ಮುಳುಗಿಸ್ತೀವಿ: ಪಾಕ್ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಬೆದರಿಕೆ

ಮುಂದಿನ ಸುದ್ದಿ
Show comments